ತೆಕ್ಕಟ್ಟೆ: ಜವುಳಿ ಮಳಿಗೆಗೆ ತೆರಳಿ 2 ಸಾವಿರ ರೂ.ನೋಟ್‌ ನೀಡಿ ವಂಚಿಸುವ ಅಪರಿಚಿತರ ತಂಡ ಪತ್ತೆ


Team Udayavani, Jul 24, 2022, 4:38 PM IST

tdy-2

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಪ್ರಮುಖ ಭಾಗದ ಜವುಳಿ ಮಳಿಗೆ ಹಾಗೂ ಇನ್ನಿತರ ಅಂಗಡಿಗಳಿಗೆ ತೆರಳಿ 2 ಸಾವಿರ ರೂ. ಮುಖ ಬೆಲೆಯ ನೋಟ್‌ ನೀಡಿ ಹಣ ಪೀಕುವ ಅಂತಾರಾಜ್ಯ ಅಪರಿಚಿತ ವ್ಯಕ್ತಿಗಳ ತಂಡವೊಂದು ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಇಲ್ಲಿನ ಪ್ರಮುಖ ಜವುಳಿ ಮಳಿಗೆಯೊಂದರಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಗ್ರಾಹಕರ ಸೋಗಿನಲ್ಲಿ ಬಂದು 2 ಸಾವಿರ ರೂ. ಮುಖಬೆಲೆಯ 5 ನೋಟುಗಳನ್ನು ನೀಡಿ, 100 ರೂ. ಮುಖ ಬೆಲೆಯ ಚಿಲ್ಲರೆ ನೀಡುವಂತೆ ವಿನಂತಿಸುತ್ತಾರೆ.ಅಂಗಡಿಯ ವ್ಯವಸ್ಥಾಪಕರು 100 ರೂ. ಚಿಲ್ಲರೆ ಇಲ್ಲ ಬದಲಾಗಿ 500 ರೂ. ಮುಖಬೆಲೆಯ 20 ನೋಟ್‌ಗಳನ್ನು ನೀಡುತ್ತಾರೆ. ವ್ಯಾಪಾರದ ಗಡಿಬಿಡಿಯಲ್ಲಿರುವುದನ್ನು ಅರಿತ ಅಪರಿಚಿತ ಇಬ್ಬರು ವ್ಯಕ್ತಿಗಳು ಈ ವಿಷಯವನ್ನೇ ಮುಖ್ಯವಾಗಿರಿಸಿಕೊಂಡು ನಾನು ನೀಡಿದ ಹಣವನ್ನು ವಾಪಸು ನೀಡುವಂತೆ ವ್ಯವಸ್ಥಾಪಕರ ನಡುವೆ ಕೈಮುಗಿದು ವ್ಯವಸ್ಥಾಪಕರ ಗಮನವನ್ನು ಬೇರೆಡೆಗೆ ಸೆಳೆದು 3,500 ರೂಪಾಯಿ ಯಾಮಾರಿಸಿದ್ದಾರೆ.

ಇದನ್ನೂ ಓದಿ: ಗೊಂಡಾ: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 13 ವರ್ಷದ ಬಾಲಕ

ಅದರಂತೆ ಇಲ್ಲಿನ ಪ್ರಮುಖ ಭಾಗದಲ್ಲಿರುವ ಪೂಜಾ ಸಾಮಾಗ್ರಿಗಳ ಅಂಗಡಿಗೆ ತೆರಳಿ ತಂಬಿಗೆ ಖರೀದಿಸಿ ರೂ. 2 ಸಾವಿರ ಮುಖಬೆಲೆಯ ನೋಟ್‌ ನೀಡಿ, ಚಿಲ್ಲರೆ ಪಡೆದುಕೊಂಡು ತೆರಳುತ್ತಾರೆ. ತದ ನಂತರ ಪುನಃ ಅದೇ ಅಂಗಡಿಗೆ ಬಂದು ತಾವು ನೀಡಿದ ರೂ.2 ಸಾವಿರ ಮುಖಬೆಲೆಯ ನೋಟ್‌ ವಾಪಾಸು ನೀಡುವಂತೆ ವಿನಂತಿಸಿಕೊಂಡು ಹಿಂಪಡೆದ ಬಳಿಕ, ಅಂಗಡಿಯವರು ನೀಡಿದ ಚಿಲ್ಲರೆ ಆಟೋದಲ್ಲಿದೆ ತರುವುದಾಗಿ ಅಂಗಡಿ ಮಾಲಕರಿಗೆ ಹೇಳಿ ಹೋದವರು ಹಿಂದಿರುಗಿ ಬಾರದೇ ರೂ.1900ವನ್ನು ಯಾಮಾರಿಸಿದ ಘಟನೆಗಳು ಕೂಡಾ ನಡೆದಿದೆ.

ಅಟೋದಲ್ಲಿ ಆಗಮಿಸುತ್ತಾರೆ ಖತರ್ನಾಕ್‌ ಗ್ಯಾಂಗ್‌ !: ತಮಿಳುನಾಡು ಮೂಲದ ಪುರುಷ ಹಾಗೂ ಮಹಿಳೆಯರ ತಂಡವೊಂದು ಗ್ರಾಹಕರ ಸೋಗಿನಲ್ಲಿ ಅಟೋ ಮೂಲಕ ತೆರಳುತ್ತಾರೆ ಈ ಖತರ್ನಾಕ್‌ ಗ್ಯಾಂಗ್‌. ಗ್ರಾಹಕರ ಸೋಗಿನಲ್ಲಿ ಬಂದು ಅಂಗಡಿಯ ಅನತಿ ದೂರದಲ್ಲಿಯೇ ಅಟೋ ನಿಲ್ಲಿಸಿ, ಸಾಮಾನ್ಯ ವ್ಯಕ್ತಿಗಳಂತೆ ಬಂದು ಅಂಗಡಿಯ ಒಳ ಪ್ರವೇಶಿಸಿ, ನಂತರ ಚಿಲ್ಲರೆ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಹಣ ಯಾಮಾರಿಸುವ ದೃಶ್ಯಾವಳಿಗಳು ತೆಕ್ಕಟ್ಟೆಯ ಪ್ರಮುಖ ಜವುಳಿ ಮಳಿಗೆಯೊಂದರಲ್ಲಿ ಅಳವಡಿಸಿದ ಸಿಸಿ ಟಿವಿ ಕೆಮರಾದಲ್ಲಿ ಸಂಪೂರ್ಣ ಸೆರೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಅಂಗಡಿ ಮಾಲಕರು ಅಂಗಡಿಯಲ್ಲಿ ಅಳವಡಿಸಿದ ಸಿಸಿ ಟಿವಿ ಕೆಮರಾ ದೃಶ್ಯಾವಳಿಗಳನ್ನು ಸಂಬಂಧಪಟ್ಟ ಪೊಲೀಸ್‌ ಇಲಾಖೆಯ ಗಮನಕ್ಕೂ ಕೂಡಾ ತಂದಿದ್ದಾರೆ.

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

1-kotaaaaaa

Kota: ಅಚ್ಲಾಡಿ ಸಿದ್ಧಿವಿನಾಯಕ ದೇವಸ್ಥಾನ ತೀರ್ಥ ಪುಷ್ಕರಿಣಿ ಲೋಕಾರ್ಪಣೆ

train-track

Kundapura; ರೈಲಿನಿಂದ ಬಿದ್ದ ಯುವಕನ ರಕ್ಷಣೆ

robbers

Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ

1–a-KNDp[

Kundapura; ಕಂಚುಗೋಡಲ್ಲಿ ಕಡಲ್ಕೊರೆತ: ಮನೆಗಳು ಅಪಾಯದಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.