Gangolli: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
Team Udayavani, Sep 11, 2024, 9:16 PM IST
ಗಂಗೊಳ್ಳಿ: ನಾವುಂದ ಗ್ರಾಮದ ಚಂದ್ರ (43) ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದು ಮರವಂತೆ ಬಂದರಿನಿಂದ ದೋಣಿಯಲ್ಲಿ ಸಂಗಡಿಗರೊಂದಿಗೆ ಮೀನುಗಾರಿಕೆಗೆ ತೆರಳಿದ್ದಾಗ ಕುಸಿದು ಬಿದ್ದು ಬಳಿಕ ಮೃತಪಟ್ಟಿದ್ದಾರೆ.
ಗಾಳಿ ಮಳೆ ಒಮ್ಮೆಲೆ ಬೀಸಿದಾಗ ಕುಸಿದು ದೋಣಿಯಲ್ಲಿ ಬಿದ್ದು ಎದೆ ನೋವು ಎಂದು ಹೇಳಿ ಮೂರ್ಛೆ ಹೋದರು. ದೋಣಿಯಲ್ಲಿ ದಡಕ್ಕೆ ತಂದು ಕುಂದಾಪುರ ಸರಕಾರಿ ಆಸ್ಪತ್ರೆಗೆ ತಂದಿದ್ದು ಚಿಕಿತ್ಸೆಯಲ್ಲಿರುವಾಗ ಮೃತಪಟ್ಟಿದ್ದಾರೆ.
ಸಹೋದರ ರತ್ನಾಕರ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.