![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 14, 2023, 10:00 PM IST
ಗಂಗೊಳ್ಳಿ: ಇಲ್ಲಿನ ಮೀನುಗಾರಿಕಾ ಬಂದರಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಎಸ್ಐ ಹರೀಶ ಆರ್. ನೇತೃತ್ವದ ಗಂಗೊಳ್ಳಿ ಪೊಲೀಸರ ತಂಡವು ನರಸಿಂಹ ಖಾರ್ವಿ ಎಂಬಾತನನ್ನು ವಶಕ್ಕೆ ಪಡೆದಿದೆ.
ಮಟ್ಕಾ ಜುಗಾರಿಗೆ ಬಳಸಿದ ಪರಿಕರಗಳು, 1,090 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.