Kundapura: ಭಜನ ಮಂದಿರದ ಚಿನ್ನಾಭರಣ ಕಳವು
Team Udayavani, Oct 19, 2024, 8:09 PM IST
ಕುಂದಾಪುರ: ಇಲ್ಲಿನ ಪುರಸಭೆ ವ್ಯಾಪ್ತಿಯ ಮದ್ದುಗುಡ್ಡೆಯ ಶ್ರೀ ಗುರು ರಾಘವೇಂದ್ರ ಭಜನ ಮಂದಿರದಿಂದ ಅಂದಾಜು 75 ಸಾವಿರ ರೂ. ಮೌಲ್ಯದ 12 ಗ್ರಾಂ ತೂಕದ ಚಿನ್ನದ ತಿಲಕವನ್ನು ಅ.18ರ ಮಧ್ಯಾಹ್ನ 1.30 ರಿಂದ ಸಂಜೆ 6 ಗಂಟೆಯ ಮಧ್ಯದ ಅವಧಿಯಲ್ಲಿ ಕಳವು ಮಾಡಲಾಗಿರುವ ಬಗ್ಗೆ ದೂರು ದಾಖಲಾಗಿದೆ.
ಮಂದಿರದ ಅಧ್ಯಕ್ಷ ರಮೇಶ್ ಮದ್ದುಗುಡ್ಡೆ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಎಂಎಸ್ಇಝಡ್: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ
Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗೌರ್ನರ್ ಅಸ್ತು
ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು!
Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು
BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.