Heart attack: ಬಿದ್ಕಲ್ ಕಟ್ಟೆ; ಬಸ್ ಸ್ಟ್ಯಾಂಡ್ ಸಮೀಪ ಹೃದಯಾಘಾತದಿಂದ ವ್ಯಕ್ತಿ ಸಾವು


Team Udayavani, Oct 14, 2023, 12:14 PM IST

tdy-13

ತೆಕ್ಕಟ್ಟೆ: ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಿದ್ಕಲ್ ಕಟ್ಟೆ ಪ್ರಮುಖ ಭಾಗದ ಬಸ್ ಸ್ಟ್ಯಾಂಡ್ ಸಮೀಪ ಶನಿವಾರ(ಅ.14 ರಂದು) ನಡೆದಿದೆ.

ಮೃತರನ್ನು ಗುಡ್ಡೆಅಂಗಡಿ ಹಡ್ಕ‌ನಿವಾಸಿ ಶೀನ ದೇವಾಡಿಗ ಎಂದು ಗುರುತಿಸಲಾಗಿದೆ.

ಶೀನ ದೇವಾಡಿಗ ಅವರು ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ವಿಶ್ರಾಂತಿಗೆಂದು ಬಿದ್ಕಲ್ ಕಟ್ಟೆ ಪ್ರಮುಖ ಭಾಗದ ಬಸ್ ಸ್ಟ್ಯಾಂಡ್ ಸಮೀಪ ಕೂತಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿ ಅಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ನೋಡಿದ ಸಾರ್ವಜನಿಕರು ತತ್‌ ಕ್ಷಣವೇ ತುರ್ತು ಚಿಕಿತ್ಸೆ  ನೀಡಲು ಆಸ್ಪತ್ರೆಗೆ ರವಾನಿಸಿದ್ದಾರೆ. ವೈದ್ಯರು ತುರ್ತು ಚಿಕಿತ್ಸೆ ನೀಡಿದರಾದರೂ ಅಷ್ಟರಲ್ಲಿಯೇ ಅವರು ಅಸುನೀಗಿದ್ದರೆಂದು ತಿಳಿದು ಬಂದಿದೆ.

ಮಾನವೀಯತೆ ಮೆರೆದ ಸಾರ್ವಜನಿಕರು : ವೃತ್ತ ವ್ಯಕ್ತಿಯ ಶರ್ಟ್ ನಲ್ಲಿ ಆಧಾರ್ ಕಾರ್ಡ್ ನೋಡಿ ಗುರುತು ಪತ್ತೆ ಹಚ್ಚಿ, ಸಂಬಂಧಪಟ್ಟವರ ಗಮನಕ್ಕೆ ತಂದರು. ನಂತರ ಸ್ಥಳೀಯರಾದ ಸುಭಾಸ್ ಶೆಟ್ಟಿ ಹಾಗೂ ನಾಗರಾಜ್ ಶೆಟ್ಟಿ ಗಾವಳಿ ಅವರು ಮಾನವೀಯವಾಗಿ ಸ್ಪಂದಿಸಿ, ತನ್ನ ಸ್ವಂತ ವಾಹನದಲ್ಲಿಯೇ ಮೃತರ ಪಾರ್ಥಿವ ಶರೀರವನ್ನು ಕರೆದೊಯ್ಯುವ ಮೂಲಕ‌ ಮಾನವೀಯತೆ ಮೆರೆದಿದ್ದಾರೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

4(1)

Thekkatte: ನವರಾತ್ರಿಗೆ ಮತ್ತೆ ಹೊಸತು ಬರುತಿದೆ!

FRAUD

Karkala: ಬ್ಯಾಂಕ್‌ ಸಮಸ್ಯೆ ಪರಿಹಾರ ನೆಪದಲ್ಲಿ ಒಟಿಪಿ ಪಡೆದು ವಂಚನೆ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

1

Gangolli: ನಿಂದನೆ, ಜೀವ ಬೆದರಿಕೆ: ದೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.