Karkala: ಆಗಾಗ ಸುರಿಯುತ್ತಿರುವ ಮಳೆ; ರಸ್ತೆ ದುರಸ್ತಿಗೆ ಅಡ್ಡಿ

ದಿನ ಕಳೆದಂತೆ ಸಮಸ್ಯೆ ಇನ್ನಷ್ಟು ಜಟಿಲ; ವಾಹನ ಸವಾರರಿಗೆ ಸಂಕಷ್ಟ

Team Udayavani, Oct 22, 2024, 5:35 PM IST

9

ಕಾರ್ಕಳ: ಮಳೆಗಾಲದ ಅವಧಿ ಮುಗಿದಿದ್ದರೂ ಇನ್ನು ಮಳೆ ದೂರವಾಗಿಲ್ಲ. ಸತತ ಮಳೆಗೆ ನಗರದ ರಸ್ತೆಗಳು ಅಲ್ಲಲ್ಲಿ ಹಾನಿಗೊಳಗಾಗಿದ್ದು ಗುಂಡಿಗಳು ನಿರ್ಮಾಣವಾಗಿದೆ, ಇಷ್ಟರ ಅವಧಿಯಲ್ಲಿ ಮಳೆ ದೂರವಾಗಬೇಕಿತ್ತು. ಮಳೆ ನಿಲ್ಲದೆ ದುರಸ್ತಿ ಕಾರ್ಯಕ್ಕೂ ಅಡ್ಡಿಯಾಗಿದೆ. ವಾಹನ ಸವಾರರು ಸಂಚಾರದಲ್ಲಿ ತೊಂದರೆ ಅನುಭವಿಸುತ್ತಲೇ ಇದ್ದಾರೆ.

ಈ ಬಾರಿ ಸುರಿದ ಭಾರೀ ಮಳೆಗೆ ನಗರದ ರಸ್ತೆಗಳಿಗೆಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು.ಮೂರು ಮಾರ್ಗದಿಂದ ಸಾಲ್ಮರ ಕಡೆಗೆ ತೆರಳು ಮಾರ್ಗದ ಕೆಲವೆಡೆ ಒಳಚರಂಡಿ ಚೇಂಬರ್‌ ಅನ್ನು ಮಳೆಯ ಸಂದರ್ಭ ತಡೆರಹಿತವನ್ನಾಗಿಸಲು ತೆರೆಯಲಾಗಿದ್ದು ಆ ಸ್ಥಳಗಳಲ್ಲಿ ರಸ್ತೆ ಕೆಟ್ಟಿದೆ. ಇನ್ನುಳಿದಂತೆ ಸಾಲ್ಮರ, ಕಾಬೆಟ್ಟುವಿಗೆ ತಿರುವು ಪಡೆಯುವಲ್ಲಿ, ತಾಲೂಕು ಕಚೇರಿ ಸಮೀಪದ ರಸ್ತೆ, ಮುಖ್ಯರಸ್ತೆಯಿಂದ ಸರ್ವಜ್ಞ ವೃತ್ತದ ಕಡೆಗೆ ತೆರಳುವ ರಸ್ತೆಗಳ ಅಲ್ಲಲ್ಲಿ ಹೊಂಡಗುಂಡಿಗಳು ನಿರ್ಮಾಣಗೊಂಡು ಸಂಚಾರಕ್ಕೆ ಅನಾನುಕೂಲವಾಗುತ್ತಿದೆ.

ಬಂಡಿಮಠ, ಅನಂತಶಯನ, ಮೂರು ಮಾರ್ಗದಿಂದ ಆನೆಕರೆ ಕಡೆಗೆ ತೆರಳುವ ರಸ್ತೆಗಳ ಹಲವೆಡೆ ರಸ್ತೆಗಳಿಗೆ ಹಾನಿಯಾಗಿ ಗುಂಡಿಗಳು ನಿರ್ಮಾಣಗೊಂಡು ಅವಾಂತರ ಸೃಷ್ಟಿಸುತ್ತಿವೆ. ಈ ಮಾರ್ಗದಲ್ಲಿ ಮಂಗಳೂರು ಕಡೆಗೆ ತೆರಳುವ ಬಸ್‌ಗಳು ಓಟಾಟ ನಡೆಸುತ್ತಿದ್ದು ಹದಗೆಟ್ಟ ರಸ್ತೆಗಳಲ್ಲಿ ಓಡಾಡುವುದೇ ತ್ರಾಸ ಎನಿಸಿದೆ.

ಇನ್ನು ನಗರದಿಂದ ಒಳರಸ್ತೆಯಾಗಿ ತೆರಳುವ ಮಾರುಕಟ್ಟೆ ಮೂಲಕ ಬಂಡಿಮಠ ತಲುಪುವ ರಸ್ತೆಯೂ ತೀವೃ ರೀತಿಯಲ್ಲಿ ಹಾನಿಗೊಂಡು ಸಂಚಾರದಲ್ಲಿ ತಾಪತ್ರಯ ತರಿಸಿದೆ. ಮಳೆ ಇನ್ನು ನಿಲ್ಲದ ಕಾರಣದಿಂದ ತಾತ್ಕಾಲಿಕ ದುರಸ್ತಿಯೂ ಸಾಧ್ಯವಾಗದೆ ಸಂಚಾರ ಸಮಸ್ಯೆಗಳು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ.

ಟಾಪ್ ನ್ಯೂಸ್

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

11(1)

Thekkatte: ಸಂಪೂರ್ಣ ಹದಗೆಟ್ಟ ಬಿದ್ಕಲ್‌ಕಟ್ಟೆ-ಕಂಬಿಕಲ್ಲು ರಸ್ತೆ

10

Kolluru: ವಂಡ್ಸೆ-ಹಾಲ್ಕಲ್‌ ರಸ್ತೆ ಹೊಂಡಕ್ಕೆ ಮುಕ್ತಿ ಎಂದು?

7

Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

12

Mangaluru: ಪಟಾಕಿ ಮಾರಾಟಕ್ಕೆ 13 ಸ್ಥಳ ನಿಗದಿ; ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.