Karkala: ಕಾರ್‌ ಡೋರ್‌ಗೆ ಢಿಕ್ಕಿ ವ್ಯಕ್ತಿಗೆ ಗಾಯ


Team Udayavani, Oct 30, 2024, 9:35 PM IST

road-mishap-11

ಕಾರ್ಕಳ: ಕಸಬಾ ಗ್ರಾಮ ಗಾಂಧಿ ಮೈದಾನ ಕ್ರಾಸ್‌ನಿಂದ ಸ್ವಲ್ಪ ಮುಂದಕ್ಕೆ ಸಂಚಾರ ವಾಹನಗಳನ್ನು ಗಮನಿಸದೆ ಕಾರಿನ ಚಾಲಕ ಜೋರ್ಜ್‌ ಅವರು ಡೋರ್‌ ತೆರೆದ ಪರಿಣಾಮ ಸ್ಕೂಟರ್‌ ಸವಾರ ಜಯ ಕಾರಿನ ಡೋರ್‌ಗೆ ಢಿಕ್ಕಿ ಹೊಡೆದು ಅ.29ರಂದು ಅಪಘಾತ ಸಂಭವಿಸಿದೆ.

ತಲೆಗೆ ಗಾಯವಾಗಿದ್ದು, ಮಂಗಳೂರಿನ ಫಾದರ್‌ಮುಲ್ಲರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮುಡಾರು ಗ್ರಾಮದ ಜವನರ ಕಟ್ಟೆ ನಿವಾಸಿ ಬೇಬಿ (40) ಅವರು ಅ.9ರಂದು ಮನೆಯಿಂದ ಹೋದವರು ಇದೂವರೆಗೆ ವಾಪಾಸು ಆಗದೆ ನಾಪತ್ತೆಯಾಗಿದ್ದಾರೆ. 150 ಸೆ. ಮೀ. ಎತ್ತರ ಇರುವ ಬೇಬಿ ಅವರು ತುಳು ಭಾಷೆ ಮಾತನಾಡುತ್ತಾರೆ. ನಾಪತ್ತೆ ಪ್ರಕರಣ ದಾಖಲಾಗಿದ್ದು, ಇವರ ಪತ್ತೆಯಾದಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.