ಅತಿಹೆಚ್ಚಿನ ಅಂತರದ ಗೆಲುವು ಸಾಧಿಸಿದ ಕಿರಣ್‌ ಕೊಡ್ಗಿ

2 ಜಿಲ್ಲೆಯಲ್ಲಿ ಅತಿಹೆಚ್ಚು ಮತ ಪಡೆದ ಭರತ್‌ ಶೆಟ್ಟಿ

Team Udayavani, May 14, 2023, 6:33 AM IST

ಅತಿಹೆಚ್ಚಿನ ಅಂತರದ ಗೆಲುವು ಸಾಧಿಸಿದ ಕಿರಣ್‌ ಕೊಡ್ಗಿ

ಕುಂದಾಪುರ: ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತ ಪಡೆದ ಶಾಸಕರಾಗಿ ಕಿರಣ್‌ ಕೊಡ್ಗಿ ಹೊರಹೊಮ್ಮಿದ್ದಾರೆ.

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಎರಡನೆ ಅತಿಹೆಚ್ಚು ಮತ ಪಡೆದವರಾದರೆ, ಉಭಯ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತಗಳ ಅಂತರದ ಗೆಲುವು ಕೊಡ್ಗಿಯವರದ್ದೇ. 1,03,531 ಮತಗಳನ್ನು ಪಡೆದ ಭರತ್‌ ಶೆಟ್ಟಿ ಎರಡು ಜಿಲ್ಲೆಗಲ್ಲಿ ಅತ್ಯಧಿಕ ಮತಗಳನ್ನು ಪಡೆದ ದಾಖಲೆ ಮಾಡಿದ್ದರೆ ಕಿರಣ್‌ ಕೊಡ್ಗಿ 1,02,424 ಮತಗಳನ್ನು ಪಡೆದು ಅತ್ಯಧಿಕ ಮತಗಳ ಅಂತರವನ್ನು ಪಡೆದಿದ್ದಾರೆ.

ಕಿರಣ್‌ ಕೊಡ್ಗಿ ಅವರು 41,556 ಮತಗಳ ಅಂತರ, ಗುರುರಾಜ ಗಂಟಿಹೊಳೆ 16,153, ಯಶ್‌ಪಾಲ್‌ ಸುವರ್ಣ 32,776, ಸುರೇಶ್‌ ಶೆಟ್ಟಿ ಗುರ್ಮೆ 13,004, ವಿ.ಸುನಿಲ್‌ಕುಮಾರ್‌ 4,602 ಮತಗಳ ಅಂತರದಿಂದ ಗೆದ್ದಿದ್ದಾರೆ. ದ.ಕ.ದಲ್ಲಿ ಡಾ| ವೈ. ಭರತ್‌ ಶೆಟ್ಟಿ 32,922, ವೇದವ್ಯಾಸ ಕಾಮತ್‌ 23,962, ಯು.ಟಿ. ಖಾದರ್‌ 22,790, ಉಮಾನಾಥ ಕೋಟ್ಯಾನ್‌ 22,468, ರಾಜೇಶ್‌ ನಾಯ್ಕ 8,282, ಅಶೋಕ್‌ ಕುಮಾರ್‌ ರೈ 4,149, ಭಾಗೀರಥಿ ಮುರುಳ್ಯ 30,874 ಮತಗಳ ಅಂತರದಿಂದ ಗೆದ್ದಿದ್ದಾರೆ. ಅತಿ ಕಡಿಮೆ ಅಂತರದ ಗೆಲುವು ಪುತ್ತೂರಿನ ಅಶೋಕ್‌ ಕುಮಾರ್‌ ರೈಗಳದ್ದು. ನಂತರದ ಸ್ಥಾನದ ಕಾರ್ಕಳದ ಸುನಿಲ್‌ ಕುಮಾರ್‌ ಅವರದ್ದು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.