Kollur: ಮೂಕಾಂಬಿಕೆಯ ದರ್ಶನ ಪಡೆದ ಜೂನಿಯರ್‌ ಎನ್‌ಟಿಆರ್‌ ; ರಿಷಬ್‌ ಸಾಥ್


Team Udayavani, Sep 1, 2024, 9:40 PM IST

Junior NTR Kollur Field Visit

ಕೊಲ್ಲೂರು: ತೆಲುಗು ಸಿನೆಮಾ ರಂಗದ ನಟ ಜೂನಿಯರ್‌ ಎನ್‌ಟಿಆರ್‌ ಅವರು ಸಕುಟುಂಬಿಕರಾಗಿ ಸೆ. 1ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಎನ್‌ಟಿಆರ್‌ ಅವರ ತಾಯಿ ಕುಂದಾಪುರ ಮೂಲದ ಶಾಲಿನಿ ಭಾಸ್ಕರ ರಾವ್‌, ಪತ್ನಿ, ರಿಷಬ್‌ ಶೆಟ್ಟಿ ದಂಪತಿ, ನಿರ್ದೇಶಕ ಪ್ರಶಾಂತ್‌ ನೀಲ್‌ ದಂಪತಿ, ನಟ ಪ್ರಮೋದ್‌ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.

ದೇಗುಲದ ವತಿಯಿಂದ ಸಮ್ಮಾನ
ಕಾರ್ಯನಿರ್ವಹಣಾ ಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ ಅವರು ನಟರನ್ನು ದೇಗುಲದ ವತಿಯಿಂದ ಸಮ್ಮಾನಿಸಿದರು. ಆ ಬಳಿಕ ಜೂ. ಎನ್‌ಟಿಆರ್‌ ಕುಟುಂಬಿಕರು ವೀರಭದ್ರ ದೇವರು ಸಹಿತ ಪರಿವಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೊಲ್ಲೂರು ಕ್ಷೇತ್ರದ ಮಹತ್ವವನ್ನು ಕೊಂಡಾಡಿದ ಜೂ. ಎನ್‌ಟಿಆರ್‌ ತಾಯಿಯ ಆಸೆಯಂತೆ ಉಡುಪಿ ಹಾಗೂ ಕೊಲ್ಲೂರು ದೇಗುಲ ಸಂದರ್ಶಿಸಿದೆ ಎಂದರು.

ಟಾಪ್ ನ್ಯೂಸ್

Bellary ಬಿಜೆಪಿ ಕಚೇರಿಯಲ್ಲಿ ಬರ್ತ್‌ಡೇಪಾರ್ಟಿ! ಜಿಲ್ಲಾಧ್ಯಕ್ಷರ ವಿರುದ್ದ ಸ್ವಪಕ್ಷೀಯರ ಆರೋಪ

Bellary ಬಿಜೆಪಿ ಕಚೇರಿಯಲ್ಲಿ ಬರ್ತ್‌ಡೇಪಾರ್ಟಿ! ಜಿಲ್ಲಾಧ್ಯಕ್ಷರ ವಿರುದ್ದ ಸ್ವಪಕ್ಷೀಯರ ಆರೋಪ

ಹೇಗಿದೆ ಅಜಿತ್‌ ಕುಮಾರ್‌ ಬಹು ನಿರೀಕ್ಷಿತ ‘Vidaamuyarchi’? ; ಇಲ್ಲಿದೆ ಟ್ವಿಟರ್‌ ರಿವ್ಯೂ

ಹೇಗಿದೆ ಅಜಿತ್‌ ಕುಮಾರ್‌ ಬಹು ನಿರೀಕ್ಷಿತ ‘Vidaamuyarchi’? ; ಇಲ್ಲಿದೆ ಟ್ವಿಟರ್‌ ರಿವ್ಯೂ

3-hunsur

Hunsur: ನೀರು ಕೇಳುವ ನೆಪದಲ್ಲಿ ಮಾಂಗಲ್ಯದ ಸರ ಕಸಿದು ಪರಾರಿ

WPL 2025: Gujarat Giants appoint new captain for third season

WPL 2025: ಮೂರನೇ ಸೀಸನ್‌ ಗೆ ನೂತನ ನಾಯಕಿಯನ್ನು ನೇಮಿಸಿದ ಗುಜರಾತ್‌ ಜೈಂಟ್ಸ್

ಶೇಖ್ ಹಸೀನಾ ಭಾಷಣದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ… ಶೇಖ್ ಮುಜಿಬುರ್ ಮನೆ ಧ್ವಂಸ

Dhaka: ಶೇಖ್ ಹಸೀನಾ ಭಾಷಣದ ವೇಳೆ ಭುಗಿಲೆದ್ದ ಹಿಂಸಾಚಾರ… ಶೇಖ್ ಮುಜಿಬುರ್ ಮನೆ ಧ್ವಂಸ

Tamil Nadu: ಮೂವರು ಶಿಕ್ಷಕರಿಂದಲೇ ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Tamil Nadu: ಮೂವರು ಶಿಕ್ಷಕರಿಂದಲೇ ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

No Spitting: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ 1,000 ದಂಡ?

No Spitting: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ 1,000 ದಂಡ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡು ವಾರಗಳಿಂದ ಮೀನಿಗೆ ತೀವ್ರ ಬರ; ಶೇ. 20ರಷ್ಟು ಬೋಟು, ದೋಣಿಗಳಿಂದ ಮಾತ್ರ

ಎರಡು ವಾರಗಳಿಂದ ಮೀನಿಗೆ ತೀವ್ರ ಬರ; ಶೇ. 20ರಷ್ಟು ಬೋಟು, ದೋಣಿಗಳಿಂದ ಮಾತ್ರ

train

ತಿರುಪತಿ ರೈಲು: ಉತ್ತಮ ಸ್ಪಂದನೆ; ಮುರ್ಡೇಶ್ವರ,ಕುಂದಾಪುರ,ಉಡುಪಿಯಲ್ಲಿ ಉತ್ತಮ ಬುಕ್ಕಿಂಗ್‌

6

Kota: ಗಂಡನ ಮನೆಯಿಂದ ಚಿನ್ನಾಭರಣ ಕದ್ದ ಆರೋಪ; ಪ್ರಕರಣ ದಾಖಲು

Kaup ಹೊಸ ಮಾರಿಗುಡಿ: 1.5 ಟನ್‌ ತೂಕದ ಬೃಹತ್‌ ಘಂಟೆ

Kaup ಹೊಸ ಮಾರಿಗುಡಿ: 1.5 ಟನ್‌ ತೂಕದ ಬೃಹತ್‌ ಘಂಟೆ

Udupi: ಶ್ರೀಕೃಷ್ಣ ಮಠ: ಇಂದು ಮಧ್ವನವಮಿ ಉತ್ಸವ

Udupi: ಶ್ರೀಕೃಷ್ಣ ಮಠ: ಇಂದು ಮಧ್ವನವಮಿ ಉತ್ಸವ

MUST WATCH

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

ಹೊಸ ಸೇರ್ಪಡೆ

Bellary ಬಿಜೆಪಿ ಕಚೇರಿಯಲ್ಲಿ ಬರ್ತ್‌ಡೇಪಾರ್ಟಿ! ಜಿಲ್ಲಾಧ್ಯಕ್ಷರ ವಿರುದ್ದ ಸ್ವಪಕ್ಷೀಯರ ಆರೋಪ

Bellary ಬಿಜೆಪಿ ಕಚೇರಿಯಲ್ಲಿ ಬರ್ತ್‌ಡೇಪಾರ್ಟಿ! ಜಿಲ್ಲಾಧ್ಯಕ್ಷರ ವಿರುದ್ದ ಸ್ವಪಕ್ಷೀಯರ ಆರೋಪ

6-uv-fusion

UV Fusion: ಸಂಭ್ರಮದ ಮಕರ ಸಂಕ್ರಾಂತಿ

5-uv-fusion

UV Fusion: ಎಳ್ಳು ಬೆಲ್ಲ ಬೀರುವ ಹಬ್ಬ ಸಂಕ್ರಾಂತಿ

4-swami

Swami Vivekananda: ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತು ನಿಮ್ಮದಾಗುತ್ತದೆ

ಹೇಗಿದೆ ಅಜಿತ್‌ ಕುಮಾರ್‌ ಬಹು ನಿರೀಕ್ಷಿತ ‘Vidaamuyarchi’? ; ಇಲ್ಲಿದೆ ಟ್ವಿಟರ್‌ ರಿವ್ಯೂ

ಹೇಗಿದೆ ಅಜಿತ್‌ ಕುಮಾರ್‌ ಬಹು ನಿರೀಕ್ಷಿತ ‘Vidaamuyarchi’? ; ಇಲ್ಲಿದೆ ಟ್ವಿಟರ್‌ ರಿವ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.