Kundapur; ವಿಪರೀತ ತಲೆನೋವು: ಮಹಿಳೆ ಸಾ*ವು
Team Udayavani, Oct 21, 2024, 1:21 AM IST
ಕುಂದಾಪುರ: ವಿಪರೀತ ತಲೆನೋವಿನಿಂದ ಬಳಲುತ್ತಿದ್ದ ಕಾಳಾವರ ಗ್ರಾಮದ ನಾಗರತ್ನಾ (40) ಅವರು ಸಾವನ್ನಪ್ಪಿದ ಘಟನೆ ಅ. 19ರ ತಡರಾತ್ರಿ 3 ಗಂಟೆ ಸುಮಾರಿಗೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಯಲ್ಲಿ ವಾಂತಿ ಮಾಡಿಕೊಂಡಿದ್ದು, ರಾತ್ರಿ 12.30ರ ವೇಳೆಗೆ ತಲೆನೋವು ಉಲ್ಬಣಗೊಂಡಿದ್ದು, ಕೂಡಲೇ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಝಾರ್ಖಂಡ್ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್ಜೆಡಿ
Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ
Accident: ರಾಜಸ್ಥಾನದಲ್ಲಿ ಟೆಂಪೋ-ಬಸ್ ಡಿಕ್ಕಿ: 12 ಮಂದಿ ದುರ್ಮರಣ
Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!
Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.