Kundapura: ವರದಕ್ಷಿಣೆ ಕಿರುಕುಳ; ದೂರು ದಾಖಲು
Team Udayavani, Oct 27, 2024, 10:10 PM IST
ಕುಂದಾಪುರ: ಕಾವ್ರಾಡಿ ಗ್ರಾಮದ ಗುಲ್ನಾಝ್ ಬೇಗಂ (30) ಅವರು ಪತಿ ಹಾಗೂ ಇತರರ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ನೀಡಿದ್ದಾರೆ.
ಆರೋಪಿ ಶೇಖ್ ಮೊಹಮ್ಮದ್ ಯಾಕೂಬ್ ಅವರನ್ನು ವಿವಾಹವಾಗಿದ್ದು, ನಜ್ಮಿನ್ನೀಸಾ, ಶೇಖ್ ಶಂಸುದ್ದೀನ್ ಅವರು ಮದುವೆ ಸಂಬಂಧವಾಗಿ 100 ಪವನ್ ಚಿನ್ನಾಭರಣಗಳು ಮತ್ತು ಕಾರನ್ನು ವರದಕ್ಷಿಣೆಯಾಗಿ ಕೇಳಿದ್ದರು. ನಿರಾಕರಿಸಿದ್ದಕ್ಕೆ ಬೆದರಿಕೆ ಹಾಕಿದ್ದರು. ಬಳಿಕ 70 ಪವನ್ ಚಿನ್ನ ಹಾಗೂ ಕಾರನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಮುಂದಿನ ದಿನಗಳಲ್ಲೂ ಆಸ್ತಿ, ಹೆಚ್ಚಿನ ವರದಕ್ಷಿಣೆ ಪಡೆಯಲು ಮಾನಸಿಕ, ದೈಹಿಕ ಹಿಂಸೆ ನೀಡಿದ್ದಾಗಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H. D. Kumaraswamy: ನಿಖಿಲ್ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ
Siddaramaiah: ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?
Basangouda Patil Yatnal: ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಹುಚ್ಚು ಹಿಡಿದಿದೆಯಾ?
Hassan:”ಸಿಪಿವೈ ಕಾಂಗ್ರೆಸ್ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’
WTT Championship: ಕ್ವಾರ್ಟರ್ ಫೈನಲ್ನಲ್ಲಿ ಎಡವಿದ ಮಣಿಕಾ ಬಾತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.