ಮುಂದಿನ ಋತುವಿನ ಸಿದ್ಧತೆಯಲ್ಲಿ ಸೇವಂತಿಗೆ ಕೃಷಿಕರು


Team Udayavani, Apr 20, 2020, 5:52 AM IST

ಮುಂದಿನ ಋತುವಿನ ಸಿದ್ಧತೆಯಲ್ಲಿ ಸೇವಂತಿಗೆ ಕೃಷಿಕರು

ಹೆಮ್ಮಾಡಿ: ಕೋವಿಡ್ 19 ಲಾಕ್‌ಡೌನ್‌ ಆರಂಭಕ್ಕೂ ಮೊದಲೇ ಹೆಮ್ಮಾಡಿ ಸೇವಂತಿಗೆ ಸೀಸನ್‌ ಮುಗಿಯುತ್ತ ಬಂದಿದ್ದು, ಬೆರಳೆಣಿಕೆಯಷ್ಟು ಮಂದಿ ಬೆಳೆಗಾರರಿಗೆ ಮಾತ್ರ ಕೊನೆಯಲ್ಲಿ ಸ್ವಲ್ಪ ಮಟ್ಟಿಗೆ ಇದರಿಂದ ತೊಂದರೆ ಉಂಟಾಗಿತ್ತು. ಈಗಾಗಲೇ ಸೇವಂತಿಗೆ ಸೀಸನ್‌ ಮುಗಿದಿದ್ದು, ಮುಂದಿನ ಋತುವಿಗಾಗಿ ಗಿಡಗಳನ್ನು ಸುಟ್ಟು, ಆ ಗದ್ದೆಗಳಲ್ಲಿ ಸುಡುಮಣ್ಣು ತಯಾರಿಯಲ್ಲಿ ಕೃಷಿಕರು ನಿರತರಾಗಿದ್ದಾರೆ.

ಸಾಮಾನ್ಯವಾಗಿ ಹೆಮ್ಮಾಡಿ ಸೇವಂತಿಗೆ ಸೀಸನ್‌ ಎಪ್ರಿಲ್‌ ಆರಂಭದವರೆಗೆ ಇರುತ್ತದೆ. ಆದರೆ ಈ ಬಾರಿ ಬಹುತೇಕ ಬೇಗನೆ ಮುಗಿದಿದ್ದು, ಕೋವಿಡ್ 19 ಲಾಕ್‌ಡೌನ್‌ನಿಂದ 4-5 ಮಂದಿ ಕೃಷಿಕರಿಗೆ ಮಾತ್ರ ಸ್ವಲ್ಪ ತೊಂದರೆಯಾಗಿತ್ತು. ಮುಂದಿನ ಋತು ಆಗಸ್ಟ್‌ನಲ್ಲಿ ಆರಂಭವಾದರೂ, ಸುಡುಮಣ್ಣು ತಯಾರಿಯೆಲ್ಲ ಈಗಿನಿಂದಲೇ ಆರಂಭವಾಗುತ್ತದೆ ಎನ್ನುವುದಾಗಿ ಸೇವಂತಿ ಬೆಳೆಗಾರರಾದ ರಾಜು ಹೇಳಿದರು.

ನಷ್ಟ ಪರಿಹಾರ ನೀಡಿ
ಈ ಬಾರಿ ಮೋಡ, ಅಕಾಲಿಕ ಮಳೆ, ಚಳಿ ಕಡಿಮೆ ಇದ್ದ ಕಾರಣ ಸೇವಂತಿಗೆ ಸೀಸನ್‌ ಅಷ್ಟೇನು ಫಲಪ್ರದವಾಗಿರಲಿಲ್ಲ. ಹೆಚ್ಚಿನ ಬೆಳೆಗಾರರಿಗೆ ನಷ್ಟವೇ ಆಗಿದೆ. ಸರಕಾರ ಸೇವಂತಿಗೆ ಬೆಳೆಗಾರರಿಗೂ ಕೂಡ ನಷ್ಟ ಪರಿಹಾರ ನೀಡಬೇಕು ಎಂದು ಹೆಮ್ಮಾಡಿ ಬೆಳೆಗಾರರ ಸಂಘದ ಅಧ್ಯಕ್ಷ ಮಹಾಬಲ ದೇವಾಡಿಗ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Kharge 2

CM ಹುದ್ದೆ ವಿಚಾರದಲ್ಲಿ ಸಚಿವರಿಂದಲೇ ಗೊಂದಲ: ಖರ್ಗೆಗೆ ಪತ್ರ ಬರೆದ ಪರಿಷತ್ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

21

CM ಪ್ರತಿಕೃತಿಗೆ ಚಪ್ಪಲಿ ಏಟು; ಶಾಸಕ ಯಶ್‌ಪಾಲ್‌ ಸುವರ್ಣ ಸೇರಿ 11 ಮಂದಿ ವಿರುದ್ಧ ಎಫ್ಐಆರ್‌

car-parkala

Bramavara: ಅಪಘಾತ: ಸ್ಕೂಟಿ ಸವಾರ ಸಾವು

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 13ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 13ನೇ ರೀಲ್ಸ್ ಪ್ರಸಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

1-ak

AAP; ಹಣಕಾಸು ಅಕ್ರಮ: ಆಪ್‌ ಶಾಸಕ ಖಾನ್‌ಗೆ ನ್ಯಾಯಾಂಗ ಬಂಧನ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.