Kundapura: ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Oct 28, 2024, 7:37 PM IST
ಕುಂದಾಪುರ: ಚಿತ್ತೂರು ಗ್ರಾಮದ ಕೊಳಮಾವು ನಾರಾಯಣ (52) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ನೆಂಪು ಪೆಟ್ರೋಲ್ ಬಂಕ್ಗೆ ಹೋದಾಗ ಕುಸಿದು ಬಿದ್ದವರನ್ನು ಚಿಕಿತ್ಸೆ ಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ ನಾರಾಯಣ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಹೃದಯಾಘಾತದಿಂದ ಕುಸಿದು ಬಿದ್ದಿರಬಹುದು ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಅಪಘಾತದಲ್ಲಿ ದ್ವಿಚಕ್ರ ಸವಾರನಿಗೆ ಗಾಯ
Jharkhand polls; ಬಿಜೆಪಿ 2 ನೇ ಪಟ್ಟಿ ಬಿಡುಗಡೆ: ಸಿಎಂ ಹೇಮಂತ್ ವಿರುದ್ಧ ಗಮ್ಲಿಯೆಲ್
Waqf Property: ಶಾಸಕ ಯತ್ನಾಳ್ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ
Mangaluru: ಚೆಕ್ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ; 43.32 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.