Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ


Team Udayavani, Oct 9, 2024, 9:15 PM IST

fraudd

ಕುಂದಾಪುರ: ಕುಂದಾಪುರದ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಕೊಟ್ಟು ಹೊಸ ಚಿನ್ನ ಖರೀದಿ ಮಾಡಿ 2,50,000 ರೂ. ಮೋಸ ಮಾಡಿ ಪರಾರಿಯಾದ ಘಟನೆ ನಡೆದಿದೆ.

ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನವನ್ನು ತೋರಿಸಿ ಅಂಗಡಿ ಮಾಲಕರು ಆ ಚಿನ್ನದಲ್ಲಿ ತಾಮ್ರದ ಅಂಶ ಇದೆಯೇ ಎಂದು ಪರಿಶೀಲಿಸಿ ಅದನ್ನು ತೆಗೆದುಕೊಂಡು ಅವರಿಗೆ ಹೊಸ ಚಿನ್ನ ಕೊಟ್ಟು ಕಳುಹಿಸಿದ್ದು ಮಾಲಕರಿಗೆ ಆದ ಮೋಸ ತಡವಾಗಿ ಬೆಳಕಿಗೆ ಬಂದಿದೆ.

ಚಿನ್ನ ಪಡೆದ ಅಂಗಡಿ ಮಾಲಕ ಅನಂತರ ಪರಿಶೀಲಿಸಿದಾಗ ಅದು ಬರಿ ತಾಮ್ರ ಎಂದು ರಿಪೋಟ್‌ನಲ್ಲಿ ಬಂದಿದೆ.

ಟಾಪ್ ನ್ಯೂಸ್

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Brahmavar: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

ssa

Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ

ud

Bramavara: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

road-mishap-11

Bramavara: ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

death

Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

ACT

Mangaluru: ಆಲ್ವಿನ್‌ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.