Kundapura: ಚಿನ್ನಾಭರಣ ಕಳವು
Team Udayavani, Jun 11, 2024, 8:45 PM IST
ಕುಂದಾಪುರ: ಕಟ್ಬೆಲ್ತೂರು ಗ್ರಾಮದ ರೇಖಾ ಅವರ ಮನೆಯಲ್ಲಿ ಹಾಡಹಗಲೇ ಚಿನ್ನಾಭರಣ ಕಳವಾಗಿದೆ.
ರೇಖಾ ಕುಂದಾಪುರಕ್ಕೆ ಬಂದವರು ಮರಳಿ ಹೋದಾಗ ಕಳ್ಳತನ ಬೆಳಕಿಗೆ ಬಂದಿದೆ. ಬೀರುವಿನ ಬೀಗ ಮುರಿದು 6.30 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣ ಹಾಗೂ ಬೆಳ್ಳಿಯ ವಸ್ತುಗಳು ಕಾಣೆಯಾಗಿತ್ತು.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.