Kundapura: ಬೆದರಿಕೆ; ಉದ್ಯಮಿ ದೂರು
Team Udayavani, Aug 21, 2024, 8:33 PM IST
ಕುಂದಾಪುರ: ಜಾಗದ ತಕರಾರಿನಲ್ಲಿ ಬೆದರಿಕೆ ಹಾಕಿದ್ದಾಗಿ ಉದ್ಯಮಿಯೊಬ್ಬರು ದೂರು ನೀಡಿದ್ದಾರೆ.
ಇಲ್ಲಿನ ಗೋಕುಲ್ ಕಾಂಪ್ಲೆಕ್ಸ್ನ ಕೆ. ಸೀತಾರಾಮ (73) ಅವರು ನಗರದ ಮುಖ್ಯ ರಸ್ತೆಯಲ್ಲಿರುವ ಜಾಗ ಖರೀದಿಸಿ ಗೋಕುಲ್ ಡಿಲಕ್ಸ್ ಹೊಟೇಲ್ ವ್ಯವಹಾರ ಮಾಡಿಕೊಂಡಿದ್ದಾರೆ. ಈ ಜಾಗದ ಬಗ್ಗೆ ನಾಗರಾಜ್ ಅವರು ಸಿವಿಲ್ ದಾವೆ ಹೂಡಿದ್ದು ಸೀತಾರಾಮ ಅವರ ಪರವಾಗಿ ಆದೇಶವಾಗಿದೆ. ಹಾಗಿದ್ದರೂ ಆಪಾದಿತರಾದ ನಾಗರಾಜ್ ಹಾಗೂ ಮಗ ಗಣೇಶ ಇತರ 3-4 ಜನರೊಂದಿಗೆ ಹೊಟೇಲ್ ಬಳಿ ಬಂದು ಹೊಟೇಲ್ ಜಾಗದಲ್ಲಿ ಇಟ್ಟ ಸಾಮಾಗ್ರಿಗಳನ್ನು ತೆಗೆಯಲು ಪ್ರಯತ್ನಿಸಿದುದರಿಂದ ಸೀತಾರಾಮ ಅವರು ಆಕ್ಷೇಪಿಸಿದ್ದಾರೆ. ಹಾಗಾಗಿ ಸೀತಾರಾಮ ಅವರನ್ನು ದೂಡಿ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.