ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ
Team Udayavani, Oct 19, 2024, 1:49 AM IST
ಕೋಟ: ಮಣಿಕಲ್ಲು ಅರ್ಭಕಧಾರಕೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ವಿಚಾರ ದಲ್ಲಿ ವೈಮನಸ್ಸಿನಿಂದ ಇತ್ತಂಡಗಳ ನಡುವೆ ಗಲಾಟೆ ನಡೆದು ದೂರು- ಪ್ರತಿದೂರು ದಾಖಲಾದ ಘಟನೆ ಅ. 17ರಂದು ಸಂಭವಿಸಿದೆ. ಸಂಕ್ರಾಂತಿ ಪೂಜೆಗೆಂದು ದೇವ ಸ್ಥಾನಕ್ಕೆ ಹೋಗಿ ದೇವಸ್ಥಾನದ ಆಫೀಸಿನೊಳಗೆ ಕುಳಿತುಕೊಂಡಿರು ವಾಗ ಪರಸ್ಪರ ಗಲಾಟೆ ನಡೆದಿದ್ದು, ಹಲ್ಲೆಯಾಗಿದೆ ಎಂದು ಕೋಟ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್ನಿಂದ 60,000 ಸಭೆ ನಡೆಸಲು ನಿರ್ಧಾರ
New Policy: ಜೊಮ್ಯಾಟೋ, ಸ್ವಿಗ್ಗಿಫುಡ್ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?
Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.