Maranakatte ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ: ಯಕ್ಷಗಾನ ಮೇಳಗಳ ಪ್ರಥಮ ಸೇವೆ ಆಟ
Team Udayavani, Nov 21, 2023, 1:08 AM IST
ವಂಡ್ಸೆ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ಮೂರು ಮೇಳಗಳ ದೇವರ ಪ್ರಥಮ ಸೇವೆ ಆಟ ನ. 19ರಂದು ದೇಗುಲದ ಆವರಣದಲ್ಲಿ ನಡೆಯಿತು.
ಅರ್ಚಕ ವಿಘ್ನೇಶ್ವರ ಮಂಜ ಅವರ ನೇತೃತ್ವದಲ್ಲಿ ನಡೆದ ಗಣಪತಿ ಪೂಜೆಯಲ್ಲಿ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ, ಸಿ. ರಘುರಾಮ ಶೆಟ್ಟಿ, ಸಿ. ಸುರೇಂದ್ರ ಶೆಟ್ಟಿ, ಸಿ. ಮಂಜಯ್ಯ ಶೆಟ್ಟಿ, ಸಿ. ಶಂಕರ ಶೆಟ್ಟಿ, ಸಿ. ದಿವಾಕರ ಶೆಟ್ಟಿ, ಸಿ. ಆದರ್ಶ ಶೆಟ್ಟಿ, ಗೋರ್ವಧನ ಶೆಟ್ಟಿ, ಕೊಲ್ಲೂರು ದೇಗುಲದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಚಿತ್ತೂರು ಗ್ರಾ. ಪಂ.ಅಧ್ಯಕ್ಷ ರವಿರಾಜ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.
ಸಮ್ಮಾನ: ಈ ವೇಳೆ ಜಿಲ್ಲಾ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಉಪ್ಪುಂದ ನಾಗೇಂದ್ರ ರಾವ್ ಅವರನ್ನು ದೇಗುಲದ ವತಿಯಿಂದ ಸಮ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ
Kundapura: ಕೋಣಿ ಬ್ಯಾಂಕ್ ಕಳ್ಳತನ ಯತ್ನ; ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.