Kundapura: ಗಾಂಜಾ ಸೇವನೆ: ಇಬ್ಬರು ವಶಕ್ಕೆ
Team Udayavani, Aug 12, 2024, 6:52 PM IST
ಕುಂದಾಪುರ: ಹೊಸಾಡು ಗ್ರಾಮದ ಕುಂಬಾರಮಕ್ಕಿ ಎಂಬಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಜಿ. ಎಸ್. ಅಭಿಷೇಕ್ ಮತ್ತು ರಂಜಿತ್ ಆಚಾರ್ಯ ಅವರನ್ನು ಕುಂದಾಪುರ ಉಪವಿಭಾಗದ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಗಾಂಜಾ ಸೇವಿಸಿರುವುದನ್ನು ಶ್ರೀ ಮಾತಾ ಆಸ್ಪತ್ರೆ ಕುಂದಾಪುರದ ವೈದ್ಯರು ದೃಢಪಡಿಸಿದ್ದಾರೆ. ಅದಕ್ಕೂ ಮುನ್ನ ಕೋಟೇಶ್ವರದಲ್ಲಿ ಗಣೇಶ ಎಂಬಾತನನ್ನು, ಗಂಗೊಳ್ಳಿಯಲ್ಲಿ ಸಚಿನ್ ಎಂಬಾತನನ್ನು ಗಾಂಜಾ ಸೇವಿಸುತ್ತಿರುವಾಗ ವಶಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ
Kundapura: ಕೋಣಿ ಬ್ಯಾಂಕ್ ಕಳ್ಳತನ ಯತ್ನ; ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.