Kundapura: ಗಾಂಜಾ ಸೇವನೆ: ಇಬ್ಬರು ವಶಕ್ಕೆ


Team Udayavani, Aug 12, 2024, 6:52 PM IST

ganja

ಕುಂದಾಪುರ: ಹೊಸಾಡು ಗ್ರಾಮದ ಕುಂಬಾರಮಕ್ಕಿ ಎಂಬಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜಿ. ಎಸ್‌. ಅಭಿಷೇಕ್‌ ಮತ್ತು ರಂಜಿತ್‌ ಆಚಾರ್ಯ ಅವರನ್ನು ಕುಂದಾಪುರ ಉಪವಿಭಾಗದ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಗಾಂಜಾ ಸೇವಿಸಿರುವುದನ್ನು ಶ್ರೀ ಮಾತಾ ಆಸ್ಪತ್ರೆ ಕುಂದಾಪುರದ ವೈದ್ಯರು ದೃಢಪಡಿಸಿದ್ದಾರೆ. ಅದಕ್ಕೂ ಮುನ್ನ  ಕೋಟೇಶ್ವರದಲ್ಲಿ ಗಣೇಶ ಎಂಬಾತನನ್ನು, ಗಂಗೊಳ್ಳಿಯಲ್ಲಿ ಸಚಿನ್‌ ಎಂಬಾತನನ್ನು ಗಾಂಜಾ ಸೇವಿಸುತ್ತಿರುವಾಗ ವಶಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

4

Kundapura: ಕೋಣಿ ಬ್ಯಾಂಕ್‌ ಕಳ್ಳತನ ಯತ್ನ; ಅಂತರ್‌ ರಾಜ್ಯ ಕಳ್ಳರಿಬ್ಬರ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.