![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 22, 2020, 12:10 PM IST
ಬೈಂದೂರು: ಇಲ್ಲಿ ಶಿರೂರು ಕರಾವಳಿ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ವಸ್ತುವೊಂದು ಮಂಗಳವಾರ ಮುಂಜಾನೆ ತೇಲಿ ಬಂದಿದೆ.
ಸುಮಾರು 10ರಿಂದ 15 ಅಡಿ ಉದ್ದದ ಕೆಂಪು ಬಣ್ಣದ ವಸ್ತು ಇದಾಗಿದ್ದು, ಕಬ್ಬಿಣದಿಂದ ತಯಾರಿಸಲಾಗಿದೆ. ಸ್ಥಳೀಯರಿಗೆ ಈ ಕ್ಷಿಪಣಿ ಮಾದರಿಯ ವಸ್ತು ಕುತೂಹಲಕ್ಕೆ ಕಾರಣವಾಗಿದೆ.
ಕರಾವಳಿ ಮೀಸಲು ಪಡೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ: ಮಣಿಪಾಲ: ಅಪಾಯದಲ್ಲಿ ಬಹುಮಹಡಿ ಕಟ್ಟಡ, ಜಿಲ್ಲಾಧಿಕಾರಿಯಿಂದ ಪರಿಶೀಲನೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.