Beejadi-ಗೋಪಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ: ಬೆಳಗದ ದಾರಿದೀಪ, ಸಂಚಾರಕ್ಕೆ ಸಂಚಕಾರ
Team Udayavani, Oct 25, 2024, 12:02 PM IST
ಕೋಟೇಶ್ವರ: ಬೀಜಾಡಿ ಗೋಪಾಡಿ ನಡುವಿನ ರಾ. ಹೆದ್ದಾರಿಯ ದಾರಿದೀಪ ರಾತ್ರಿ ಹೊತ್ತಿನಲ್ಲಿ ಬೆಳಗದೇ ಅಲ್ಲಿನ ತಿರುವಿನ ಮಾರ್ಗದಲ್ಲಿ ಸಾಗುವ ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಭಯದ ವಾತಾವರಣ ಸೃಷ್ಟಿಸಿದೆ.
ಗೋಪಾಡಿ- ಬೀಜಾಡಿಯ ಸರ್ವೀಸ್ ರಸ್ತೆ ಮಾರ್ಗವಾಗಿ ಮುಖ್ಯ ರಸ್ತೆಗೆ ಸಾಗುವ ತಿರುವು ಮಾರ್ಗವು ಹಗಲು ಹೊತ್ತಿನಲ್ಲೇ ಬಹಳಷ್ಟು ಅಪಾಯಕಾರಿಯಾಗಿದ್ದು, ಅನೇಕ ವಾಹನ ಅಪಘಾತ ಇಲ್ಲಿ ಸಂಭವಿಸಿದೆ. ದಾರಿದೀಪ ಬೆಳಗದ ಕಾರಣ ರಾತ್ರಿ ಸಂಚಾರ ಇನ್ನಷ್ಟು ಅಪಾಯಕಾರಿಯಾಗಿದೆ.
ರಾ. ಹೆದ್ದಾರಿ ಇಲಾಖೆಯ ಅ ಧಿಕಾರಿಗಳ ಗಮನ ಸೆಳೆದರೂ ಕೆಟ್ಟ ದಾರಿದೀಪ ಸರಿಪಡಿಸುವಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಗೋಪಾಡಿ ಗ್ರಾ.ಪಂ. ಅಧ್ಯಕ್ಷ ಸುರೇಶ ಶೆಟ್ಟಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ
Bidkalkatte: ಆಡಿಸಿ ನೋಡಿದರೂ ಬೀಳದ ಶಿಲೆ; ಇದೆಂಥಾ ಲೀಲೆ?
Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು
Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ
Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ
MUST WATCH
ಹೊಸ ಸೇರ್ಪಡೆ
Shiggaon ‘ಕೈ’ ಭಿನ್ನಮತ; ಯಾಸಿರ್ ಖಾನ್ ಬಿಜೆಪಿ ಏಜೆಂಟ್ ಎಂದ ಅಜ್ಜಂಫೀರ್ ಖಾದ್ರಿ
Pakistan: ಅಂದು ಬಿನ್ ಲಾಡೆನ್ ಅಡಗಿದ್ದ ಅಬೋಟಾಬಾದ್ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!
Rabkavi Banhatti: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು
Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!
Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.