
ಕೋಟ ಅಮೃತೇಶ್ವರೀ ದೇಗುಲಕ್ಕೆ ನೂತನ ವ್ಯವಸ್ಥಾಪನ ಸಮಿತಿ ಘೋಷಣೆ
Team Udayavani, Oct 27, 2020, 10:28 PM IST

ಕೋಟ: ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಮುಂದಿನ ಮೂರು ವರ್ಷಗಳ ಆಡಳಿತಾವಧಿಗೆ 9 ಮಂದಿ ಸದಸ್ಯರನ್ನೊಳಗೊಂಡ ನೂತನ ವ್ಯವಸ್ಥಾಪನ ಸಮಿತಿಯನ್ನು ರಾಜ್ಯ ಸರ್ಕಾರದ ಧಾರ್ಮಿಕ ಪರಿಷತ್ ನೇಮಕ ಮಾಡಿ ಆದೇಶ ಹೊರಡಿಸಿದೆ.
ಒಟ್ಟು 43ಮಂದಿ ಆಕ್ಷಾಂಕಿಗಳು ಸಮಿತಿಯ ಸದಸ್ಯರಾಗಲು ಅಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿದ್ದು ಇದರಲ್ಲಿ ಸಾಮಾನ್ಯ ವರ್ಗದಿಂದ ಆನಂದ್ ಸಿ. ಕುಂದರ್, ರಾಮದೇವ ಐತಾಳ್, ಸುಬ್ರಾಯ ಆಚಾರ್ಯ, ಸತೀಶ್ ಹೆಗ್ಡೆ, ಚಂದ್ರ ಪೂಜಾರಿ ಕದ್ರಿಕಟ್ಟು ಹಾಗೂ ಮಹಿಳಾ ಮೀಸಲಾತಿಯಲ್ಲಿ ಜ್ಯೋತಿ ಬಿ. ಶೆಟ್ಟಿ, ಸುಶೀಲಾ ಸೋಮಶೇಖರ್, ಎಸ್.ಸಿ. ಕೋಟಾದಿಂದ ಸುಂದರ್ ಕೆ. ಹಾಗೂ ಪ್ರಧಾನ ಅರ್ಚಕನ್ನು ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.