Gangolli : ಕೆಂಪು ಕಲ್ಲು ಸಾಗಾಟ ಪತ್ತೆ
Team Udayavani, Oct 26, 2024, 7:59 PM IST
ಗಂಗೊಳ್ಳಿ: ಪರವಾನಿಗೆ ರಹಿತವಾಗಿ ಟಿಪ್ಪರ್ ಲಾರಿಯಲ್ಲಿ ಸಾಗಿಸುತ್ತಿದ್ದ ಕೆಂಪು ಕಲ್ಲುಗಳನ್ನು ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಬಳಿ ಗಂಗೊಳ್ಳಿ ಎಸ್ಐ ಬಸವರಾಜ ಕನಶೆಟ್ಟಿ ಪತ್ತೆಹಚ್ಚಿದ್ದಾರೆ.
ಲಾರಿ ಚಾಲಕ ಬಸನಗೌಡ ಎಸ್. ಬಾಲಗುತ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಲ್ಲುಗಳನ್ನು ನಿಡ್ಡೋಡಿಯಿಂದ ತುಂಬಿಸಿಕೊಂಡು ಬಂದಿರುವುದಾಗಿದೆ. ಲಾರಿಯ ಮಾಲಕರು ವಿಜಯ ಕುಮಾರ್ ಎಂಬುದಾಗಿ ತಿಳಿದು ಬಂದಿದೆ. ಅಂದಾಜು 8,500 ರೂ. ಮೌಲ್ಯದ 450 ಕೆಂಪು ಕಲ್ಲು ಹಾಗೂ 10 ಲಕ್ಷ ರೂ. ಮೌಲ್ಯದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.