ಕಂದಾಯ ಸೇವೆಯಲ್ಲಿ ನಿರಂತರ ನಂ. 1: ಎಸಿ ಕೆ. ರಾಜು


Team Udayavani, Jul 2, 2021, 5:30 AM IST

ಕಂದಾಯ ಸೇವೆಯಲ್ಲಿ ನಿರಂತರ ನಂ. 1: ಎಸಿ ಕೆ. ರಾಜು

ಕುಂದಾಪುರ: ಕಂದಾಯ ಸೇವೆ ನೀಡುವಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿ ಕಳೆದ 19 ತಿಂಗಳುಗಳಿಂದ ನಿರಂತರ ನಂ.1 ಸ್ಥಾನದಲ್ಲಿದ್ದು ಈ ತಿಂಗಳಲ್ಲೂ ದಾಖಲೆ ಮುಂದುವರಿಸಿದೆ. ಆದ್ದರಿಂದ ಇದಕ್ಕೆ ಕಾರಣರಾದ ಕಂದಾಯ ಸಿಬಂದಿಯನ್ನು ಕಂದಾಯ ದಿನಾಚರಣೆ ಸಂದರ್ಭ ನೆನೆಯಬೇಕಾದುದು ಕರ್ತವ್ಯ ಎಂದು ಉಪವಿಭಾಗ ಸಹಾಯಕ ಕಮಿಷನರ್‌ ಕೆ. ರಾಜು ಹೇಳಿದರು.

ಅವರು ಗುರುವಾರ ಇಲ್ಲಿನ ಜೆ.ಎಲ್‌. ಬಿ. ರಸ್ತೆಯ ರುದ್ರಭೂಮಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ಸಹಯೋಗದಲ್ಲಿ ತಾ| ಆಡಳಿತದ ಜತೆಗೂಡಿ ಗ್ರಾಮ ಲೆಕ್ಕಾಧಿಕಾರಿಗಳ ಸಂಘ, ಕಂದಾಯ ನೌಕರರ ಸಂಘ, ಗ್ರಾಮ ಸಹಾಯಕರ ಸಂಘದ ವತಿಯಿಂದ ಕಂದಾಯ ದಿನಾಚರಣೆ ಹಾಗೂ ಕಂದಾಯ ಸಚಿವ ಆರ್‌. ಅಶೋಕ್‌ ಅವರ ಜನ್ಮದಿನ ಪ್ರಯುಕ್ತ ಹಸುರೋತ್ಸವ ಕಾರ್ಯಕ್ರಮದ ಅಂಗವಾಗಿ ಗಿಡ ನೆಟ್ಟು ಮಾತನಾಡಿದರು.

ತಹಶೀಲ್ದಾರ್‌ ಆನಂದಪ್ಪ ಕೆ. ನಾಯ್ಕ, ಗ್ರೇಡ್‌ 2 ತಹಶೀಲ್ದಾರ್‌ ರಾಮಚಂದ್ರ ಹೆಬ್ಟಾರ್‌, ಉಪ ತಹಶೀಲ್ದಾರ್‌ ಶಂಕರ್‌, ಸಹಾಯಕ ವಲಯ ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ, ಪುರಸಭೆ ಸದಸ್ಯ ಪ್ರಭಾಕರ ವಿ., ಗ್ರಾಮ ಲೆಕ್ಕಾಧಿಕಾರಿ, ಸಂಘದ ಜಿಲ್ಲಾಧ್ಯಕ್ಷ ಭರತ್‌ ವಿ. ಶೆಟ್ಟಿ, ತಾ| ಸಂಘದ ಅಧ್ಯಕ್ಷ ಕಾಂತರಾಜ್‌, ಉಪಾಧ್ಯಕ್ಷ ಶಿವರಾಯ್‌, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ದಿನೇಶ್‌,  ಕಾರ್ಕಳ ತಾ| ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಲತಾ, ಪುರಸಭೆ ಆಹಾರ ನಿರೀಕ್ಷಕ ಶರತ್‌ ಖಾರ್ವಿ, ಗಣೇಶ್‌ ಜನ್ನಾಡಿ, ಕುಂದಾಪುರ ವಿಎ ಆನಂದ್‌ ಉಪಸ್ಥಿತರಿದ್ದರು. ಪ್ರಸ್ತಾವಿಸಿದ ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ ರಾಘವೇಂದ್ರ ಡಿ., ಹಸುರೋತ್ಸವ ಪ್ರಯುಕ್ತ 1 ಲಕ್ಷ ಗಿಡ ನೆಡುವ, ವಿತರಿಸುವ  ಸಂಕಲ್ಪವನ್ನು ಸಂಘ ಹೊಂದಿದೆ ಎಂದರು.

ಮಾತೃ ಇಲಾಖೆ : ಜಿಲ್ಲಾಮಟ್ಟದಲ್ಲಿ ಮಾತ್ರ ನಡೆಯುತ್ತಿದ್ದ ಕಂದಾಯ ಅಧಿಕಾರಿಗಳ ಸಭೆ ಉಡುಪಿ ಜಿಲ್ಲೆಯಲ್ಲಿ ಈಗಿನ  ಜಿಲ್ಲಾಧಿಕಾರಿಗಳಿಂದಾಗಿ ಬೇರೆ ಬೇರೆ ತಾ| ಗಳಲ್ಲಿ ನಡೆಯುತ್ತಿದೆ. ಇದರಿಂದಾಗಿ ಆಡಳಿತಕ್ಕೆ ಚುರುಕು ಮುಟ್ಟಿದಂತಾಗುತ್ತದೆ. ಎಲ್ಲ ಇಲಾಖೆಗಳ ಮಾತೃ ಇಲಾಖೆಯಂತಿರುವ ಕಂದಾಯ ಇಲಾಖೆಯ ಸೇವೆ ನ್ಯೂನತೆ ಇಲ್ಲದೆ ನಡೆಯಬೇಕೆನ್ನುವುದು ಎಲ್ಲರ ಆಶಯ. ಹಸುರು ಕರ್ನಾಟಕ ಪ್ರಯುಕ್ತ ನೆಟ್ಟ ಗಿಡಗಳ ಜತೆಗೆ ಸೆಲ್ಫಿ ತೆಗೆದಿರಿಸಿಕೊಂಡು ಮುಂದಿನ ವರ್ಷ ಅದೇ ಗಿಡದ ಜತೆ ಸೆಲ್ಫಿ ತೆಗೆಯಬೇಕು. ಆಗ ಆ ಗಿಡವನ್ನು ಪೋಷಿಸುವ ಜವಾಬ್ದಾರಿ ಬರುತ್ತದೆ ಎಂದು ಕೆ. ರಾಜು ಹೇಳಿದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

7

Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.