ಶಂಕರನಾರಾಯಣ: ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ; 2 ಟಿಪ್ಪರ್‌ ವಶ


Team Udayavani, Feb 25, 2023, 5:32 AM IST

ಶಂಕರನಾರಾಯಣ: ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ; 2 ಟಿಪ್ಪರ್‌ ವಶ

ಸಿದ್ದಾಪುರ: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಭರತ್ಕಲ್‌ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು 2 ಲಾರಿಗಳಿಗೆ ತುಂಬಿಸಿದ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಶಂಕರನಾರಾಯಣ ಗ್ರಾಮದ ಭರತ್ಕಲ್‌ನಲ್ಲಿ ವಾರಾಹಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದರು. ಹಿರಿಯ ಭೂವಿಜ್ಞಾನಿ ಸಂದೀಪ್‌ ಜಿ.ಯು. ಅವರ ಮಾರ್ಗದರ್ಶನದಲ್ಲಿ ಭೂ ವಿಜ್ಞಾನಿ ಸಂಧ್ಯಾ ಅವರು ಶುಕ್ರವಾರ ಮುಂಜಾನೆ ಕಾರ್ಯಾಚರಣೆ ನಡೆಸಿ ಮರಳು ಧಕ್ಕೆಯಲ್ಲಿದ್ದ ಎರಡು ಲಾರಿಗಳನ್ನು ವಶಕ್ಕೆ ಪಡೆದರು.

ಪ್ರಕರಣ ದಾಖಲಿಸಿಕೊಂಡ ಗಣಿ ಇಲಾಖೆಯ ಆಧಿಕಾರಿಗಳು ಮುಂದಿನ ಕಾನೂನು ಕ್ರಮಕ್ಕಾಗಿ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ 5 ಮೆಟ್ರಿಕ್‌ ಟನ್‌ ಮರಳನ್ನು ಶಂಕರನಾರಾಯಣ ಪೊಲೀಸ್‌ ಠಾಣೆ ವಶಕ್ಕೆ ನೀಡಿದ್ದಾರೆ.

ಟಾಪ್ ನ್ಯೂಸ್

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.