![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 14, 2024, 12:59 AM IST
ಸಿದ್ದಾಪುರ: ಹೆಂಗವಳ್ಳಿ ಗ್ರಾಮದ ಒಳಗುಡ್ಡೆ ತೊಂಬತ್ತು ಕೃಷ್ಣ ಅವರ ಪುತ್ರಿ ಅಕ್ಷಯ (16) ಅವರು ಮನೆಯ ಪಕ್ಕದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.
ಅಮಾಸೆಬೈಲು ಪ್ರೌಢ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯಾಗಿದ್ದ ಈಕೆ ಮನೆಯ ಪಕ್ಕದ ಬಾವಿ ನೀರನ್ನು ಅಡಿಕೆ ತೋಟಕ್ಕೆ ಬಿಡಲು ಹೋಗಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಗಿ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.