Siddapura: ಅಂಪಾರು ಮನೆಯಲ್ಲಿ ಕಳ್ಳತನ; ಪ್ರಕರಣ ದಾಖಲು
Team Udayavani, Oct 24, 2024, 7:00 AM IST
ಸಿದ್ದಾಪುರ: ಅಂಪಾರು ಗ್ರಾಮದ ಅಕ್ಕಯ್ಯ ಅವರ ಮನೆಯಲ್ಲಿ ಕಳ್ಳರು ಅ. 10ರಿಂದ 21ರ ಮಧ್ಯೆ ಕಳ್ಳತನವಾದ ಘಟನೆಯ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಕಯ್ಯ ಅವರು ತಮ್ಮ ಮಗಳೊಂದಿಗೆ ಅ. 10ರಂದು ಮನೆಯಿಂದ ಹೋರ ಹೋದವರು, ಅ. 21ರಂದು ಮನೆಗೆ ವಾಪಸು ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಕಳ್ಳರು ಮನೆಯ ಎದುರಿನ ಬೀಗ ಒಡೆದು ಒಳ ನುಗ್ಗಿದ್ದಾರೆ. ಮನೆಯ ಎದುರು ಕೋಣೆಯಲ್ಲಿದ್ದ 5 ದೇವರ ಕಾಣಿಕೆ ಡಬ್ಬಿಯಲ್ಲಿನ ಕಾಣಿಕೆ, 2 ಮೊಬೈಲು ಮತ್ತು ಚಾರ್ಜರನ್ನು ಕಳ್ಳತನ ಮಾಡಿದ್ದಾರೆ. ಮತ್ತೂಂದು ಕೋಣೆಯ ಕಬ್ಬಿಣದ ಕಪಾಟಿನ ಲಾಕ್ ಅನ್ನು ಮುರಿದು ಹಾನಿಕೊಳ್ಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್ದೇವ್
Illegal Immigration: ರಬ್ಬರ್ ಎಸ್ಟೇಟ್ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?
Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್ ನೋಂದಣಿ ಆರಂಭ
Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ
Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.