ಹದಗೆಟ್ಟ ಸಬ್ಲಾಡಿ ರಸ್ತೆ ಅಭಿವೃದ್ಧಿಗೆ ಕೂಡಿ ಬಾರದ ಕಾಲ


Team Udayavani, Jan 23, 2021, 3:00 AM IST

Untitled-1

ಕುಂದಾಪುರ: ತಲ್ಲೂರಿನಿಂದ ಸಬ್ಲಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಕಳೆದ ಹಲವು ವರ್ಷಗಳಿಂದ ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಹೊಂಡಮಯವಾಗಿದ್ದು, ಇನ್ನೂ ಈ ರಸ್ತೆಯ ಅಭಿವೃದ್ಧಿಗೆ ಕಾಲ ಕೂಡಿ ಬಂದಿಲ್ಲ. ಈ ರಸ್ತೆಗೆ ದಶಕದಿಂದ ಹಿಂದೆ ಡಾಮರು  ಕಾಮಗಾರಿಯಾಗಿದ್ದು, ಆ ಬಳಿಕ ಇಲ್ಲಿಯವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.

ಹಟ್ಟಿಯಂಗಡಿ ಗ್ರಾ.ಪಂ. ಹಾಗೂ ತಲ್ಲೂರು ಗ್ರಾ.ಪಂ.ಗಳೆರಡರ ವ್ಯಾಪ್ತಿಗೂ ಸಂಬಂಧಪಡುವ ರಸ್ತೆ ಇದಾಗಿದ್ದು, ತಲ್ಲೂರು ಗ್ರಾ.ಪಂ. ಕಚೇರಿ ಬಳಿಯಿಂದ ಸುಮಾರು 2 ಕಿ.ಮೀ. ಅಂತರವಿದೆ. ಅನೇಕ ಕಡೆಗಳಲ್ಲಿ ರಸ್ತೆಯ ಮಧ್ಯೆ ಡಾಮರೆಲ್ಲ ಕಿತ್ತು ಹೋಗಿ, ಗುಂಡಿಗಳಾಗಿದ್ದು, ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ.

ದಶಕದ ಹಿಂದೆ ಕಾಮಗಾರಿ :

ಈ ಸಬ್ಲಾಡಿ ರಸ್ತೆ ಈ ಹಿಂದೆ ಅಭಿವೃದ್ಧಿಯಾಗಿದ್ದು ಸುಮಾರು 10 ವರ್ಷಗಳ ಹಿಂದೆ. ಆಗ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಈ ರಸ್ತೆಯ ಡಾಮರು ಹಾಗೂ ಕೆಲವೆಡೆಗಳಲ್ಲಿ ಕಾಂಕ್ರೀಟ್‌ ಕಾಮ ಗಾ ರಿಗೆ 1 ಕೋ.ರೂ. ಅನುದಾನ ಮಂಜೂರಾಗಿತ್ತು. 2 ಕಿ.ಮೀ. ವ್ಯಾಪ್ತಿಯ ಈ ರಸ್ತೆಯಲ್ಲಿ ಸುಮಾರು 200-250 ಮೀ.ವರೆಗೆ ಕಾಂಕ್ರೀಟ್‌, ಉಳಿದೆಡೆಗಳಲ್ಲಿ ಆಗ ಡಾಮರು ಕಾಮಗಾರಿ ಮಾಡಲಾಗಿತ್ತು.

100ಕ್ಕೂ ಮಿಕ್ಕಿ ಮನೆ :

ತಲ್ಲೂರು ಪಂಚಾಯತ್‌ ಕಚೇರಿ ಬಳಿಯಿಂದ ಸಬ್ಲಾಡಿಯವರೆಗೆ, ಅಲ್ಲಿಂದ ಪಾರ್ಥಿಕಟ್ಟೆ ಮಾರ್ಗಕ್ಕೂ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಸಬ್ಲಾಡಿ ಭಾಗದಲ್ಲಿ 100 ಕ್ಕೂ ಮಿಕ್ಕಿ ಮನೆಗಳಿದ್ದು, ಅವರೆಲ್ಲ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಪ್ರತಿ ನಿತ್ಯ ನೂರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ.

 

ಸಬ್ಲಾಡಿ ರಸ್ತೆಯು ಅಭಿವೃದ್ಧಿಯು ದುರಸ್ತಿಯಾಗದೇ ಹಲವು ವರ್ಷಗಳೇ ಕಳೆದಿವೆ. 10 ವರ್ಷಗಳ ಹಿಂದೆ ಈ ರಸ್ತೆ ಅಭಿವೃದ್ಧಿಪಡಿಸಲಾಗಿತ್ತು. ಆ ಬಳಿಕ ಇಲ್ಲಿಯವರೆಗೆ ಯಾವುದೇ ಡಾಮರು   ಅಥವಾ ಕಾಂಕ್ರೀಟ್‌ ಕಾಮಗಾರಿ ಆಗಿಲ್ಲ. ಈ ಬಾರಿಯಾದರೂ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಮಂಜೂರಾಗಲಿ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ. ಸಂತೋಷ್‌ ಶೆಟ್ಟಿ ಸಬ್ಲಾಡಿ, ಸ್ಥಳೀಯ ಗ್ರಾ.ಪಂ. ಸದಸ್ಯ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.