Thekkatte; ಬೇಳೂರು ಗ್ರಾಮಸಭೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು


Team Udayavani, Sep 29, 2023, 8:52 PM IST

1-sadasa-d

ತೆಕ್ಕಟ್ಟೆ : ಬೇಳೂರು ಗ್ರಾಮ ಪಂಚಾಯತ್‌ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಸೆ.29ರಂದು ಗ್ರಾಮ ಪಂಚಾಯತ್‌ ಅಧ್ಯಕ್ಷ ಜಯಶೀಲ ಶೆಟ್ಟಿ ಗುಳ್ಳಾಡಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ಅಕ್ರಮ ಮರಳುಗಾರಿಕೆ ವಿರುದ್ದ ಗ್ರಾಮಸ್ಥರ ವಿರೋಧ
ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದಲೂ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದ ರೋಸಿ ಹೋಗಿರುವ ಗ್ರಾಮಸ್ಥರು ಗ್ರಾಮಸಭೆಯ ಆರಂಭವಾಗುತ್ತಿದ್ದಂತೆಯೇ ಅಕ್ರಮ ಮರಳುಗಾರಿಕೆಯ ವಿರುದ್ದ ತೀವ್ರ ತೆರನಾದ ವಿರೋಧ ವ್ಯಕ್ತಪಡಿಸಿ, ಗ್ರಾಮಸ್ಥರು ವೇದಿಕೆಯೆಡೆಗೆ ಆಗಮಿಸಿ, ಪ್ರತಿಭಟಿಸಿ ಗ್ರಾಮಕ್ಕೆ ಉಪಯೋಗವಿಲ್ಲದೆ ಈ ಮರಳುಗಾರಿಕೆಯನ್ನು ನಿಷೇಧಿಸುವಂತೆ ಬಿಗಿ ಪಟ್ಟು ಹಿಡಿಯುತ್ತಿದ್ದಂತೆ ಗ್ರಾ.ಪಂ. ಅಧ್ಯಕ್ಷರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಾಮಕಿ ಕೂಡಾ ನಡೆಯಿತು.

ಮರಳುಗಾರಿಕಾ ನಿಷೇಧದ ಬಗ್ಗೆ ಗ್ರಾಮಸಭೆಯಲ್ಲಿ ತತ್‌ಕ್ಷಣವೇ ಮಹತ್ವದ ನಿರ್ಣಯ ಕೈಗೊಳ್ಳಿ ಇಲ್ಲದಿದ್ದಲ್ಲಿ ಗ್ರಾಮಸಭೆ ನಡೆಸಲು ಬಿಡುವುದಿಲ್ಲ ಎಂದು ಸ್ಥಳೀಯರಾದ ನ್ಯಾಯವಾದಿ ಅವಿನಾಶ್‌ ಶೆಟ್ಟಿ ಬೇಳೂರು ,ದಯಾನಂದ ಕೊಠಾರಿ , ದಿನೇಶ್‌ ಶೆಟ್ಟಿ ಚಾವಡಿಮನೆ, ವಿನಯ ಶೆಟ್ಟಿ , ಅನಿಲ್‌ ಶೆಟ್ಟಿ, ಮಧುಕರ ಶೆಟ್ಟಿ, ರವಿಕುಮಾರ್‌ ಶೆಟ್ಟಿ , ಸದಾಶಿವ ಶೆಟ್ಟಿ, ಪ್ರಶಾಂತ್‌ ದೇಲಟ್ಟು, ಸುಕುಮಾರ್‌ ಶೆಟ್ಟಿ, ವಿಶ್ವನಾಥ ಶೆಟ್ಟಿ, ಸುಜಾತ ಶೆಟ್ಟಿ ದೇಲಟ್ಟು, ನಂದಿನಿ ಶೆಟ್ಟಿ ಅವರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ನೊಡೆಲ್‌ ಅಧಿಕಾರಿ ರವೀಂದ್ರ ಆಚಾರ್ಯ ಅವರು ಗ್ರಾಮಸ್ಥರ ಮನವಿಗೆ ಸ್ಪಂದಿಸಿ, ಗಣಿ ಇಲಾಖೆಯಿಂದ ಮುಂದಿನ ಆದೇಶ ಬರುವವರೆಗೂ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಮರಳುಗಾರಿಕೆ ನಡೆಸುವಂತಿಲ್ಲ ಎಂದು ನಿರ್ಣಯಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಮಹತ್ವದ ಆದೇಶ ಹೊರಡಿಸಿದ ಘಟನೆ ಕೂಡಾ ನಡೆಯಿತು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಉಷಾ ಕೊಠಾರಿ, ಗ್ರಾ.ಪಂ. ಸದಸ್ಯರಾದ ಕರುಣಾಕರ ಶೆಟ್ಟಿ, ದೇವಕಿ ವಿ.ಶೆಟ್ಟಿ, ಕರುಣಾಕರ ಶೆಟ್ಟಿ ಎಂ., ರಾಣಿ ಆರ್‌.ಶೆಟ್ಟಿ, ರಾಘವೇಂದ್ರ ಮರಕಾಲ, ಮುಕ್ತಾ, ನಿರ್ಮಲ ಹಾಗು ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪಿಡಿಒ ಜಯಂತ್‌ ಸ್ವಾಗತಿಸಿ, ವೀಣಾ ವರದಿ ವಾಚಿಸಿ, ಗ್ರಾ.ಪಂ. ಸಿಬಂದಿ ಮನೀಶ್‌ಶೆಟ್ಟಿ , ಸುರೇಖಾ, ವೀರೇಂದ್ರ ಸಹಕರಿಸಿ, ವಂದಿಸಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.