![1-crick](https://www.udayavani.com/wp-content/uploads/2024/07/1-crick-415x233.jpg)
Congress ಕರಾವಳಿ ನಿರ್ಲಕ್ಷ್ಯ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Team Udayavani, Jan 28, 2024, 12:13 AM IST
![laCongress ಕರಾವಳಿ ನಿರ್ಲಕ್ಷ್ಯ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್](https://www.udayavani.com/wp-content/uploads/2024/01/la-2-620x359.jpg)
ಕುಂದಾಪುರ: ಕಾಂಗ್ರೆಸ್ ಸರಕಾರವು ಯಾವುದೇ ಕಾರಣಕ್ಕೂ ಕರಾವಳಿಯನ್ನು ಅವಗಣಿಸುತ್ತಿಲ್ಲ. ಇದು ತಪ್ಪು ಕಲ್ಪನೆ. ಈಗ ಶಾಸಕರಾದವರಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇತರರನ್ನು ಗುರುತಿಸುವಂತಹ ಕೆಲಸ ಪಕ್ಷ ಮಾಡುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.
ಅವರು ಶನಿವಾರ ಕುಂದಾಪುರದಲ್ಲಿ ಪತ್ರಕರ್ತರ ಜತೆ ಕರಾವಳಿಯವರಿಗೆ ಕಾಂಗ್ರೆಸ್ ಸರಕಾರ ಸಂಪುಟ ಹಾಗೂ ನಿಗಮ ಮಂಡಳಿ ನೇಮಕದಲ್ಲಿ ಪ್ರಾತಿನಿಧ್ಯ ನೀಡದಿರುವ ಕುರಿತ ಪ್ರಶ್ನೆಗೆ ಉತ್ತರಿಸಿದರು. ನನ್ನ ಮೇಲೆ ವಿಶ್ವಾಸವಿಟ್ಟು ಉಡುಪಿ ಜಿಲ್ಲೆಯ ಹೊಣೆಗಾರಿಕೆ ಕೊಟ್ಟಿದ್ದಾರೆ. ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. 136 ಮಂದಿ ಶಾಸಕರು ಇರುವಾಗ ಪರಿಷತ್ ಸದಸ್ಯರಿಗೆ ಸ್ವಲ್ಪ ಮಟ್ಟಿಗೆ ಈಗ ಪ್ರಾತಿನಿಧ್ಯ ಸಿಗುವುದು ಕಷ್ಟ ಎಂದವರು ತಿಳಿಸಿದರು.
ಟಾಪ್ ನ್ಯೂಸ್
![1-crick](https://www.udayavani.com/wp-content/uploads/2024/07/1-crick-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.