Thekkatte: ಕಳ್ಳರ ಜಾಡು ಹಿಡಿದು ಬೆನ್ನಟ್ಟಿ ಬಂದ ಅಟೋ ಚಾಲಕರ ತಂಡ
Team Udayavani, Oct 14, 2023, 2:13 PM IST
ತೆಕ್ಕಟ್ಟೆ: ಇಲ್ಲಿನ ಹೈಕಾಡಿ ಎಂಬಲ್ಲಿ ಚಿನ್ನದ ಸರಕ್ಕೆ ಬಣ್ಣ ಹಾಕಿ ಕೊಡುವ ನೆಪದಲ್ಲಿ ಮಹಿಳೆಯ ಚಿನ್ನದ ಸರವನ್ನು ಎಗರಿಸಿ ಕಳ್ಳರ ತಂಡವೊಂದು ಅಟೋ ರಿಕ್ಷಾದಲ್ಲಿ ಪರಾರಿಯಾಗಿದ್ದು, ಬಿದ್ಕಲ್ ಕಟ್ಟೆ ಪ್ರಮುಖ ಸರ್ಕಲ್ ಇಳಿದು ಬೇರೊಂದು ರಿಕ್ಷಾದಲ್ಲಿ ಪರಾರಿಯಾಗಿದ್ದು ಸಂಶಯಗೊಂಡ ಅಟೋ ಚಾಲಕರು ಕಳ್ಳರ ಜಾಡು ಹಿಡಿದು ಬೆನ್ನಟ್ಟಿದ ಘಟನೆ ಬೆಳಗ್ಗೆ ಗಂಟೆ 10.55 ರ ಸುಮಾರಿಗೆ ಸಂಭವಿಸಿದೆ.
ಇದನ್ನೂ ಓದಿ: Heart attack: ಬಿದ್ಕಲ್ ಕಟ್ಟೆ; ಬಸ್ ಸ್ಟ್ಯಾಂಡ್ ಸಮೀಪ ಹೃದಯಾಘಾತದಿಂದ ವ್ಯಕ್ತಿ ಸಾವು
ಎರಡು ಅಟೋ ರಿಕ್ಷಾವನ್ನು ಬದಲಿಸಿದ ಕಳ್ಳರು: ಹಿಂದಿ ಭಾಷೆಯಲ್ಲಿ ವ್ಯವಹರಿಸುವ ತಂಡ ಹೈಕಾಡಿಯಿಂದ ಕಕ್ಕುಂಜೆ ಕ್ರಾಸ್ ಅಲ್ಲಿಂದ ಬಿದ್ಕಲ್ ಕಟ್ಟೆ ಬಂದಿಳಿದು ನಂತರ ಹುಣ್ಸೆಮಕ್ಕಿ ಕಡೆಗೆ ಅಟೋದಲ್ಲಿ ಸಾಗಿದ್ದಾರೆ.
ಸಿಸಿ ಕೆಮರಾ ದಲ್ಲಿ ಸೆರೆ: ಅಟೋದಿಂದ ಬಿದ್ಕಲ್ ಕಟ್ಟೆ ಬಸ್ ಸ್ಟ್ಯಾಂಡ್ ನಲ್ಲಿ ಇಳಿದು ಮತ್ತೊಂದು ಅಟೋದಲ್ಲಿ ಇಬ್ಬರು ವ್ಯಕ್ತಿಗಳು ತೆರಳುವ ದೃಶ್ಯ ಗಳು ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.