Kundapura: ರೈಲು ಢಿಕ್ಕಿ: ವ್ಯಕ್ತಿ ಸಾವು
Team Udayavani, Aug 9, 2024, 8:50 PM IST
ಕುಂದಾಪುರ: ಕಾಳಾವರ ಗ್ರಾಮದ ಲಕ್ಷ್ಮಣ (60) ಅವರು ರೈಲು ಢಿಕ್ಕಿಯಾಗಿ ಮೃತಪಟ್ಟಿದ್ದಾರೆ.
ಅವರಿಗೆ ಕಿವಿ ಕೇಳಿಸದೇ ಇದ್ದು, ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದಾರೆ. ರಾತ್ರಿ 11.45ಕ್ಕೆ ಮೂತ್ರ ವಿಸರ್ಜನೆಗೆ ಮನೆಯಿಂದ ಹೊರ ಹೋದವರು ಮನೆಯ ಹತ್ತಿರದ ರೈಲ್ವೇ ಹಳಿಯ ತಗ್ಗು ಸ್ಥಳದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಕ್ಷ್ಮಣ ಅವರ ಬಲ ದವಡೆಗೆ ರೈಲು ಢಿಕ್ಕಿ ಹೊಡೆದು ಮಾಂಸ ಕಿತ್ತು ಹೋಗಿ ಮೃತಪಟ್ಟಿದ್ದಾರೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.