Uppunda: ಮದುವೆ ಕಾರ್ಯಕ್ರಮಕ್ಕೆಂದು ತೆಗೆದುಕೊಂಡ ಚಿನ್ನ ಹಿಂದಕ್ಕೆ ನೀಡದೆ ಮೋಸ
Team Udayavani, Jun 6, 2024, 8:06 PM IST
ಉಪ್ಪುಂದ: ಮದುವೆ ಕಾರ್ಯಕ್ರಮಕ್ಕೆ ಹೋಗಲು ತಗೆದುಕೊಂಡು ಹೋದ ಚಿನ್ನವನ್ನು ವಾಪಸು ಕೊಡದೆ ಮೋಸ ಮಾಡಿರುವ ಘಟನೆ ಉಪ್ಪುಂದದಲ್ಲಿ ನಡೆದಿದೆ.
ಉಪ್ಪುಂದ ನಿವಾಸಿ ಜ್ಯೋತಿ ಅವರಿಗೆ ಶಶಿಕಲಾ ಅವರು 2019ರಲ್ಲಿ ಉಪ್ಪುಂದ ಬಟ್ಟೆ ಅಂಗಡಿಯಲ್ಲಿ ನನಗೆ ಮದುವೆ ಕಾರ್ಯಕ್ರಮಕ್ಕೆ ಹೋಗಲು ಇದೆ ಎಂದು ಹೇಳಿ ನಿನ್ನ ಬಳಿ ಇರುವ ಚಿನ್ನಾಭರಣ ಧರಿಸಲು ಕೊಡು ಮದುವೆಗೆ ಹೋಗಿ ಬಂದ ಅನಂತರ ಚಿನ್ನಾಭರಣ ವಾಪಸು ಕೊಡುವುದಾಗಿ ಹೇಳಿದ್ದರು. ಅದರಂತೆ ಅವರ ಮನೆಯಲ್ಲಿದ್ದ ಅವರ ಅಕ್ಕನ 3 ಚಿನ್ನದ ಸರ, 1 ಜತೆ ಕಿವಿಯೋಲೆ ಮತ್ತು ಮಾಟಿಯನ್ನು ಕೊಟ್ಟಿದ್ದರು.
ಬಳಿಕ ಚಿನ್ನ ನೀಡದೆ ಸತಾಯಿಸಿದ್ದು, 1 ವರ್ಷದ ಹಿಂದೆ ಸಖೀ ಒನ್ ಸ್ಟಾಪ್ ಸೆಂಟರ್ ಮಹಿಳಾ ನಿಲಯಕ್ಕೆ ದೂರು ನೀಡಿದ್ದು, ಅನಂತರದಲ್ಲಿ ನೀಡಿದ 3 ಚಿನ್ನದ ಸರಗಳಲ್ಲಿ ಬ್ಯಾಂಕ್ನಲ್ಲಿ ಅಡವಿಟ್ಟ 1 ಚಿನ್ನದ ಸರವನ್ನು ಬಿಡಿಸಿಕೊಟ್ಟಿದ್ದರು. ಬಾಕಿ ಉಳಿದ ಚಿನ್ನಾಭರಣಗಳನ್ನು ವಾಪಸು ನೀಡದೆ ಸತಾಯಿಸಿರುವುದಾಗಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಳಾಗಿದೆ.
ಇದನ್ನೂ ಓದಿ: Gundlupete: ಭಾರಿ ಮಳೆಗೆ ಹೊಳೆಯಂತಾದ ರಸ್ತೆಗಳು… ಕೊಚ್ಚಿ ಹೋದ ಬೆಳೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
Fishing: ಬುಲ್ಟ್ರಾಲ್ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.