ಉಪ್ಪುಂದ : ಸಾವಿನಲ್ಲೂ ಒಂದಾದ ವೃದ್ಧ ಜೋಡಿ !


Team Udayavani, Dec 28, 2022, 6:45 AM IST

ಉಪ್ಪುಂದ : ಸಾವಿನಲ್ಲೂ ಒಂದಾದ ವೃದ್ಧ ಜೋಡಿ !

ಉಪ್ಪುಂದ : ಪತಿ ಸಾವಿನ ನಡುವೆಯೇ ಪತ್ನಿ ನಿಧನ ಹೊಂದಿದ ಘಟನೆ ಡಿ.25ರಂದು ರಾತ್ರಿ ಸಂಭವಿಸಿದೆ.

ಉಪ್ಪುಂದ ಗ್ರಾಮದ ಸಣ್ಣ ಬೆಸ್ಕೂರು ಮನೆ ನಿವಾಸಿ ಮುಡೂರ ದೇವಾಡಿಗ (85) ಮತ್ತು ಅವರ ಪತ್ನಿ ಬಿಜೂರು ಗ್ರಾಮದ ನಿವಾಸಿ ಸೊರೆಬೆಟ್ಟು ಕ್ರಿಶ್ನಿ ದೇವಾಡಿಗ (77) ನಿಧನ ಹೊಂದಿದವರು.

ಉಪ್ಪುಂದ ಗ್ರಾಮದ ಸಣ್ಣ ಬೆಸ್ಕೂರು ಮನೆ ನಿವಾಸಿ ಮುಡೂರ ದೇವಾಡಿಗರಿಗೆ ವಯೋಸಹಜ ಅನಾರೋಗ್ಯ ಕಾಡಿತ್ತು. ರವಿವಾರ ರಾತ್ರಿ ಅವರ ಪತ್ನಿ ಮನೆಯಾದ ಬಿಜೂರಿನಲ್ಲಿ ಸಾವನ್ನಪ್ಪಿದ್ದರು. ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ಮಾಡುತ್ತಿದ್ದ ವೇಳೆ ಶವದ ಮುಂದೆ ಕುಳಿತಿದ್ದ ಅವರ ಪತ್ನಿ ಅಲ್ಲಿಯೇ ಕುಸಿದು ಬಿದ್ದರು. ನೆರೆದವರು ಏನಾಯಿತು ಎಂದು ನೋಡುವಷ್ಟರಲ್ಲಿ ಕ್ರಿಶ್ನಿ ಪತಿಯ ಹಾದಿ ತುಳಿದಾಗಿತ್ತು!. ಸಂಸಾರದ ನೊಗವನ್ನು ಜತೆಯಾಗಿಯೇ ಹೊತ್ತವರು ಸಾವಿನಲ್ಲಿಯೂ ಜತೆಯಾಗಿ ಪ್ರಯಾಣಿಸಿದ್ದರು. ಮೃತರು ಐವರು ಪುತ್ರರನ್ನು ಅಗಲಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌: ದೂರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.