ಹೆಮ್ಮಾಡಿ ನೀರಿನ ಸಮಸ್ಯೆ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭೇಟಿ


Team Udayavani, Apr 30, 2022, 11:19 AM IST

hemmadi

ಹೆಮ್ಮಾಡಿ: ಇಲ್ಲಿನ ಹೆಮ್ಮಾಡಿ ಗ್ರಾಮದಲ್ಲಿ ದಿನೇ ದಿನೇ ನೀರಿನ ಸಮಸ್ಯೆ ಬಿಗಡಾಯಿಸುತ್ತಿದ್ದು, ನೀರಿನ ಮೂಲಗಳು ಬರಿದಾಗುತ್ತಿದೆ. ಈ ಬಗ್ಗೆ ಉದಯವಾಣಿ ಸುದಿನ’ವು ವಿಸ್ತೃತ ವರದಿ ಪ್ರಕಟಿಸಿದ್ದು, ಇದಕ್ಕೆ ಸ್ಪಂದಿಸಿದ ಕುಂದಾಪುರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಎನ್‌. ಅವರು ಶುಕ್ರವಾರ ಹೆಮ್ಮಾಡಿಗೆ ಭೇಟಿ ನೀಡಿ, ಪರ್ಯಾಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.

ಹೆಮ್ಮಾಡಿಯಲ್ಲಿರುವ 900 ಮನೆಗಳ ಪೈಕಿ 500ಕ್ಕೂ ಮಿಕ್ಕಿ ಮನೆಗಳಿಗೆ ನೀರಿನ ಸಮಸ್ಯೆಯಿದೆ. ಪಂಚಾಯತ್‌ ಅಧೀನದ ಬಾವಿ, ಬೋರ್‌ವೆಲ್‌ಗ‌ಳಲ್ಲಿಯೂ ನೀರು ಕಡಿಮೆಯಾಗುತ್ತಿದ್ದು ಇಲ್ಲಿನ ವಾರ್ಡ್‌ಗಳಿಗೆ 2 ಅಥವಾ 3 ದಿನಗಳಿಗೊಮ್ಮೆ ನಳ್ಳಿ ಮೂಲಕ ಕೊಡಲಾಗುತ್ತಿದೆ.

ದರ ಏರಿಕೆಗೆ ಮನವಿ

ಟ್ಯಾಂಕರ್‌ ನೀರಿನ ಪೂರೈಕೆ ಇನ್ನೂ ಆರಂಭವಾಗಿಲ್ಲ. ತಾಲೂಕು ಆಡಳಿತದಿಂದ ಟೆಂಡರ್‌ ಕರೆದರೂ, ಕಡಿಮೆ ದರ ನಿಗದಿಯಿಂದಾಗಿ ಯಾರೂ ಮುಂದೆ ಬಂದಿರಲಿಲ್ಲ. ಇದಕ್ಕಾಗಿ ಪ್ರತೀ ಲೀಟರ್‌ ನೀರಿಗೆ ಕೊಡುವ ದರವನ್ನು 25 ಪೈಸೆ ಬದಲು ಕನಿಷ್ಠ 40 ಪೈಸೆಗೆ ಏರಿಕೆ ಮಾಡಿದರೆ, ಪೂರೈಕೆಗೆ ಜನ ಬರಬಹುದು. ಇದಲ್ಲದೆ 15ನೇ ಹಣಕಾಸು ಯೋಜನೆಯಡಿ ಹಣವಿದ್ದು, ಅದನ್ನು ನೀರಿನ ತುರ್ತು ಅಗತ್ಯತೆಗೆ ಬಳಕೆಗೆ ಅನುಮತಿ ನೀಡಬೇಕು ಎನ್ನುವುದಾಗಿ ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷ ಯು. ಸತ್ಯನಾರಾಯಣ ರಾವ್‌ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇದಕ್ಕುತ್ತರಿಸಿದ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು, ಈ ಎಲ್ಲ ವಿಚಾರವನ್ನು ಉಡುಪಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸಭೆಯ ಮುಂದಿಡಲಾಗುವುದು. ಇಲ್ಲಿನ ಸಮಸ್ಯೆ ಬಗ್ಗೆ ಡಿಸಿ ಹಾಗೂ ಜಿ.ಪಂ. ಸಿಇಒ ಗಮನಕ್ಕೆ ತಂದು, ಪರಿಹರಿಸಲು ತ್ವರಿತಗತಿಯಲ್ಲಿ ಪ್ರಯತ್ನಿಸಲಾಗುವುದು ಎಂದವರು ಭರವಸೆ ನೀಡಿದರು. ಇದೇ ವೇಳೆ ಅವರು ಪಂ.ನಿಂದ ತೆಗೆಸಲಾದ ಹೊಸ ಬಾವಿಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷ ಸತ್ಯನಾರಾಯಣ ರಾವ್‌, ಪಿಡಿಒ ಮಂಜು ಬಿಲ್ಲವ, ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.