![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
Fraud: ಗಂಗೊಳ್ಳಿ: ವಾಟ್ಸಾಪ್ ಲಿಂಕ್ ಕಳುಹಿಸಿ ವಂಚನೆ
Team Udayavani, Feb 22, 2024, 8:43 PM IST
![Fraud: ಗಂಗೊಳ್ಳಿ: ವಾಟ್ಸಾಪ್ ಲಿಂಕ್ ಕಳುಹಿಸಿ ವಂಚನೆ](https://www.udayavani.com/wp-content/uploads/2024/02/7-18-620x372.jpg)
ಗಂಗೊಳ್ಳಿ: ಅಪರಿಚಿತ ವ್ಯಕ್ತಿಗಳು ಅಫ್ರೀನ್ (30) ಅವರ ಮೊಬೈಲಿಗೆ ಎಚ್.ಆರ್. ದಿವ್ಯಾ ಬೆಂಗಳೂರು ಎಂಬ ಹೆಸರಿನಲ್ಲಿ ವಾಟ್ಸಾಪ್ನಲ್ಲಿ ಪಾರ್ಟ್ಟೈಮ್ ಜಾಬ್ ಲಿಂಕ್ ಕಳುಹಿಸಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ವಾಟ್ಸಾಪ್ನಲ್ಲಿ ಹಲವು ಟಾಸ್ಕ್ಗಳನ್ನು ನೀಡಿ, ಅದಕ್ಕಾಗಿ ಹಣ ಪಾವತಿಸುವಂತೆ ತಿಳಿಸಿ ಹಂತಹಂತವಾಗಿ 11 ದಿನಗಳಲ್ಲಿ 5,26,731 ರೂ.ಗಳನ್ನು ಜಮೆ ಮಾಡಿಕೊಂಡಿದ್ದಾರೆ. ಈ ಪೈಕಿ 57,201 ರೂ. ಅನ್ನು ಅಫ್ರೀನ್ ಖಾತೆಗೆ ವಾಪಾಸು ಜಮೆ ಮಾಡಿದ್ದು, ಉಳಿದ 4,69,530 ರೂ.ಗಳನ್ನು ನೀಡದೆ ಲಕ್ಸುರಿ ಪ್ರೊಡೆಕ್ಟ್ ಬರುತ್ತದೆ ಎಂದು ಹೇಳಿ ನಂಬಿಸಿ ಮೋಸ ಮಾಡಿದ್ದಾಗಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Bengaluru: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್ಐಗೆ 2 ರೂ. ಲಕ್ಷ ದಂಡ](https://www.udayavani.com/wp-content/uploads/2024/06/5-17-150x90.jpg)
Bengaluru: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್ಐಗೆ 2 ರೂ. ಲಕ್ಷ ದಂಡ
![Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು](https://www.udayavani.com/wp-content/uploads/2024/06/4-19-150x90.jpg)
Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು
![Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?](https://www.udayavani.com/wp-content/uploads/2024/06/3-21-150x90.jpg)
Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-150x83.jpg)
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.