ಶ್ರಮದಾನದಡಿ ಮಳೆಕೊಯ್ಲು ಅಳವಡಿಸಿ ಮಾದರಿಯಾದ ಸಿಎಸ್‌ಐ ಚರ್ಚ್‌

ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Aug 10, 2019, 12:45 PM IST

10-Naveen-3

ಕಮಲಾಕ್ಷ ಶೆಟ್ಟಿ ಅವರ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಕೆ ಮಾಡಲಾಗಿದೆ.

ಮಹಾನಗರ: ‘ಉದಯವಾಣಿ’ಯ ‘ಮನೆಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಣೆಗೊಂಡ ಇನ್ನಷ್ಟು ಮಂದಿ ತಮ್ಮ ಮನೆಗಳಲ್ಲಿ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ. ಮನೆ, ಸಂಘ ಸಂಸ್ಥೆಗಳು ಮಾತ್ರವಲ್ಲದೆ, ಧಾರ್ಮಿಕ ಕೇಂದ್ರಗಳಲ್ಲಿಯೂ ಮಳೆಕೊಯ್ಲು ಮೂಲಕ ನೀರುಳಿತಾಯಕ್ಕೆ ಧನಾತ್ಮಕ ಹೆಜ್ಜೆ ಇಡುತ್ತಿರುವುದು ಜೀವಜಲದ ಉಳಿತಾಯಕ್ಕೆ ಹೊಸ ಮುನ್ನುಡಿಯಾಗಿದೆ.

ಎಂಆರ್‌ಪಿಎಲ್ ಉದ್ಯೋಗಿ ಅಶೋಕ್‌ಕುಮಾರ್‌ ಹೆಗ್ಡೆ ಅವರು ಕಾರ್ಕಳ ಕಡ್ತಲ ಗ್ರಾಮದಲ್ಲಿರುವ ತಮ್ಮ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ.

ಛಾವಣಿ ನೀರು ಬಾವಿಗೆ
ಮೂಡುಬಿದಿರೆಯ ಬಡಗ ಮಿಜಾರ್‌ ಮರಕಡ ಕ್ರಾಸ್‌ ನಿವಾಸಿ ಕಮಲಾಕ್ಷ ಶೆಟ್ಟಿ ಅವರ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಕೆ ಮಾಡಲಾಗಿದೆ.

ಅಂದಾಜು 12 ಸಾವಿರ ರೂ. ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಛಾವಣಿ ನೀರನ್ನು ಪೈಪ್‌ ಮುಖಾಂತರ ಟ್ಯಾಂಕ್‌ಗೆಬಿಟ್ಟು ಶುದ್ಧೀಕೃತ ನೀರನ್ನು ಬಾವಿಗೆ ಬೀಳುವಂತೆ ನೋಡಿಕೊಳ್ಳಲಾಗಿದೆ. ಕಮಲಾಕ್ಷ ಅವರಿಂದ ಪ್ರೇರಣೆಗೊಂಡು ಪಕ್ಕದ ಮನೆಯವರೂ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ.

‘ಉದಯವಾಣಿ’ ಮಳೆಕೊಯ್ಲು ಬಗ್ಗೆ ಪ್ರಕಟಿಸುತ್ತಿರುವ ಮಾಹಿತಿಯುಕ್ತ ಲೇಖನಗಳಿಂದ ಪ್ರೇರಿತನಾಗಿ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆ ಮಾಡಿಕೊಂಡಿದ್ದೇನೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗದು ಎಂಬ ಭರವಸೆ ಇದೆ ಎನ್ನುತ್ತಾರೆ ಕಮಲಾಕ್ಷ ಶೆಟ್ಟಿ.

ಸಿಎಸ್‌ಐ ಚರ್ಚ್‌ನಲ್ಲಿ ಜಲ ಸಂರಕ್ಷಣೆ

ಈ ಬೇಸಗೆಯಲ್ಲಿ ಉಂಟಾದ ನೀರಿನ ಬವಣೆ ಮುಂದಿನ ದಿನಗಳಲ್ಲಿ ಆಗದಿರಲಿ ಎಂಬ ಸದಾಶಯದೊಂದಿಗೆ ಬೊಕ್ಕಪಟ್ಣದ ಸಿಎಸ್‌ಐ ವಿಶ್ರಾಂತಿ ದೇವಾಲಯದ ಸದಸ್ಯರು ದೇವಾಲಯದ ಆವರಣದಲ್ಲಿರುವ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ಸ್ಯಾಮುವೆಲ್ ಜಾನ್‌ ಲೀ ಕರ್ಕಡ, ಜೋಶಿ ಜನಾಸ್‌, ಜೋಯಲ್ ಕರ್ಕಡ, ಸಂದೀಪ್‌ ಕೈರನ್ನ ಅವರು ಶ್ರಮದಾನದ ಮೂಲಕ ಒಂದು ವಾರದಲ್ಲಿ ಮಳೆಕೊಯ್ಲು ಅಳವಡಿಕೆ ಮಾಡಿದ್ದಾರೆ. ಸಭಾ ಪಾಲಕರಾದ ರೆ| ವಿಲಿಯಂ ಕುಂದರ್‌, ಗೊಡ್ವಿನ್‌ ಕಾರ್ಯಪ್ಪ ಅವರ ಪ್ರೋತ್ಸಾಹ ಮತ್ತು ಉತ್ಸಾಹಿ ಕುಟುಂಬಗಳ ಧನಸಹಾಯ ನೀಡಿರುವುದರಿಂದ ಇದು ಸಾಧ್ಯವಾಗಿದೆ. ‘ಉದಯವಾಣಿ ಮಳೆಕೊಯ್ಲು ಅಭಿಯಾನವೇ ನಮಗೆ ಪ್ರೇರಣೆಯಾಯಿತು’ ಎಂದು ಸಿಎಸ್‌ಐ ವಿಶ್ರಾಂತಿ ಸಭೆಯ ಸದಸ್ಯರು ತಿಳಿಸಿದ್ದಾರೆ.

ಸಿಎಸ್‌ಐ ಚರ್ಚ್‌ನಲ್ಲಿ ಜಲ ಸಂರಕ್ಷಣೆ
ಈ ಬೇಸಗೆಯಲ್ಲಿ ಉಂಟಾದ ನೀರಿನ ಬವಣೆ ಮುಂದಿನ ದಿನಗಳಲ್ಲಿ ಆಗದಿರಲಿ ಎಂಬ ಸದಾಶಯದೊಂದಿಗೆ ಬೊಕ್ಕಪಟ್ಣದ ಸಿಎಸ್‌ಐ ವಿಶ್ರಾಂತಿ ದೇವಾಲಯದ ಸದಸ್ಯರು ದೇವಾಲಯದ ಆವರಣದಲ್ಲಿರುವ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ಸ್ಯಾಮುವೆಲ್ ಜಾನ್‌ ಲೀ ಕರ್ಕಡ, ಜೋಶಿ ಜನಾಸ್‌, ಜೋಯಲ್ ಕರ್ಕಡ, ಸಂದೀಪ್‌ ಕೈರನ್ನ ಅವರು ಶ್ರಮದಾನದ ಮೂಲಕ ಒಂದು ವಾರದಲ್ಲಿ ಮಳೆಕೊಯ್ಲು ಅಳವಡಿಕೆ ಮಾಡಿದ್ದಾರೆ. ಸಭಾ ಪಾಲಕರಾದ ರೆ| ವಿಲಿಯಂ ಕುಂದರ್‌, ಗೊಡ್ವಿನ್‌ ಕಾರ್ಯಪ್ಪ ಅವರ ಪ್ರೋತ್ಸಾಹ ಮತ್ತು ಉತ್ಸಾಹಿ ಕುಟುಂಬಗಳ ಧನಸಹಾಯ ನೀಡಿರುವುದರಿಂದ ಇದು ಸಾಧ್ಯವಾಗಿದೆ. ‘ಉದಯವಾಣಿ ಮಳೆಕೊಯ್ಲು ಅಭಿಯಾನವೇ ನಮಗೆ ಪ್ರೇರಣೆಯಾಯಿತು’ ಎಂದು ಸಿಎಸ್‌ಐ ವಿಶ್ರಾಂತಿ ಸಭೆಯ ಸದಸ್ಯರು ತಿಳಿಸಿದ್ದಾರೆ.

ಅಭಿಯಾನವೇ ಪ್ರೇರಣೆ

ಉದಯವಾಣಿ ಸುದಿನದ ಮನೆ ಮನೆಗೆ ಮಳೆಕೊಯ್ಲು ಅಭಿಯಾನ ಯಶಸ್ಸು ಕಂಡಿದ್ದು, ಇದರಿಂದ ಪ್ರೇರಿತರಾಗಿ ಹೆಚ್ಚಿನ ಮಂದಿ ತಮ್ಮ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿದ್ದಾರೆ.ಇದಕ್ಕೆ ಸರಕಾರ ಕೂಡ ಪ್ರೋತ್ಸಾಹ ನೀಡಬೇಕಿದೆ. ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಬಾವಿಗೂ ಮಳೆಕೊಯ್ಲು ಅಳವಡಿಸಬೇಕು. ನಾವು ಕೂಡ ಮಳೆಕೊಯ್ಲು ಅಳವಡಿಸಿದ್ದು ನಮಗೆ ‘ಉದಯವಾಣಿ’ ಅಭಿಯಾನವೇ ಪ್ರೇರಣೆ.
ಮೇಘನಾ ಆಚಾರ್ಯ,ವಾಮಂಜೂರು 

ಟಾಪ್ ನ್ಯೂಸ್

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Surathkal: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಬಾಗಿಲು ತಟ್ಟಿದ ಡ್ರೈನೇಜ್‌ ಸೌಲಭ್ಯ ವಂಚಿತರು

4

Mangaluru: ಶ್ರೀದೇವಿಯ ಉಯ್ಯಾಲೆಗೆ ಧಾನ್ಯ ಅಲಂಕಾರ!

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು

Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು

Mangaluru: ವಾಯುಪಡೆ ನಿವೃತ್ತ ಅಧಿಕಾರಿ ಮೇಲಿನ ಹಲ್ಲೆ ಆರೋಪವನ್ನು ತಳ್ಳಿಹಾಕಿದ ರೈಲ್ವೇMangaluru: ವಾಯುಪಡೆ ನಿವೃತ್ತ ಅಧಿಕಾರಿ ಮೇಲಿನ ಹಲ್ಲೆ ಆರೋಪವನ್ನು ತಳ್ಳಿಹಾಕಿದ ರೈಲ್ವೇ

Mangaluru: ವಾಯುಪಡೆ ನಿವೃತ್ತ ಅಧಿಕಾರಿ ಮೇಲಿನ ಹಲ್ಲೆ ಆರೋಪವನ್ನು ತಳ್ಳಿಹಾಕಿದ ರೈಲ್ವೇ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

9

Udupi, ಮಣಿಪಾಲದಲ್ಲಿ ವ್ಯಾಪಾರ ವಲಯ

8(1

Kaup: ಒಡೆಯನ ಸನ್ನಿಧಾನದಲ್ಲಿ ಉರುಳು ಸೇವೆ

5-exam

UV Fusion: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಪಂಚ ಮತ್ತು ಯುವಕರ ಮನೋವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.