ಬಣ್ಣಗಳ ಆಧಾರದ‌ಲ್ಲಿ ಪ್ರದೇಶ ವಿಂಗಡಣೆ

ಪ್ರಕರಣಗಳಿಗೆ ತಕ್ಕಂತೆ ಜಿಲ್ಲೆಗಳಿಗೆ ಕೆಂಪು, ಕಿತ್ತಳೆ, ಹಸಿರು

Team Udayavani, Apr 13, 2020, 6:00 AM IST

ಬಣ್ಣಗಳ ಆಧಾರದ‌ಲ್ಲಿ ಪ್ರದೇಶ ವಿಂಗಡಣೆ

ಹೊಸದಿಲ್ಲಿ : ಹೆಚ್ಚು ಕಡಿಮೆ ದೇಶಾದ್ಯಂತ ಲಾಕ್‌ಡೌನ್‌ ವಿಸ್ತರಣೆಯಾಗಿದ್ದು, ಕೇಂದ್ರ ಸರಕಾರದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಮುಂದಿನ ಈ ಲಾಕ್‌ಡೌನ್‌ ಅವಧಿ ಅತ್ಯಂತ ಪ್ರಮುಖವಾಗಿದೆ. ಈ ಸಮಯದಲ್ಲಿ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕು ಎಂಬ ಉದ್ದೇಶದಿಂದ ಕೇಂದ್ರ ಸರಕಾರವು ಸೋಂಕು ಪೀಡಿತರ ಸಂಖ್ಯೆಯ ಆಧಾರದಲ್ಲಿ ದೇಶವನ್ನು ಕೆಂಪು, ಕಿತ್ತಳೆ ಮತ್ತು ಹಸಿರು ಎಂಬ ಮೂರು ವಲಯಗಳಾಗಿ ವಿಂಗಡಿಸಲು ಮುಂದಾಗಿದೆ.

ಇಡೀ ದೇಶವನ್ನೇ ಲಾಕ್‌ಡೌನ್‌ ಮಾಡುವುದ ಕ್ಕಿಂತ ಸೋಂಕು ಹೆಚ್ಚಿರುವ ಕಡೆಗಳಲ್ಲಿ ಮಾತ್ರ ಕಠಿನ ನಿರ್ಬಂಧ ಹೇರುವುದು ಕೇಂದ್ರ ಸರಕಾರದ ಚಿಂತನೆ. ಸೋಂಕು ಕಾಣಿಸದ ಕಡೆಗಳಲ್ಲಿ ನಿಯಮಾವಳಿಗಳನ್ನು ಸ್ವಲ್ಪ ಸಡಿಲಗೊಳಿಸಿದರೆ ಆರ್ಥಿಕತೆ ಯನ್ನೂ ಕೊಂಚ ಮೇಲೆತ್ತಬಹುದು ಎಂಬ ಆಲೋಚನೆಯೂ ಇದರ ಹಿಂದಿದೆ. ಹೀಗಾಗಿ ಇಡೀ ದೇಶವನ್ನೇ ಮೂರು ವಲಯ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ. ಈ ಮೂರು ವಲಯಗಳನ್ನು ಹೇಗೆ ವಿಂಗಡಿಸಲಾಗುತ್ತದೆ, ಈ ಬಣ್ಣಗಳು ಏನು ಹೇಳುತ್ತವೆ, ಯಾವ ಬಣ್ಣದ ವಲಯದಲ್ಲಿ ಏನೇನಿರುತ್ತದೆ, ಏನಿರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.

ಕೆಂಪು ವಲಯ
ಅತಿ ಹೆಚ್ಚು ಕೋವಿಡ್‌-19 ಪಾಸಿಟಿವ್‌ ಪ್ರಕರಣ ಹೊಂದಿರುವ ಜಿಲ್ಲೆಗಳನ್ನು ಕೆಂಪು ವಲಯ (ರೆಡ್‌ ಝೋನ್‌) ಎಂದು ಗುರುತಿಸಲಾಗುತ್ತದೆ. ಇಂಥಲ್ಲಿ ಕಟ್ಟೆಚ್ಚರ ಜಾರಿಯಲ್ಲಿ ಇರಲಿದ್ದು, ಯಾವುದೇ ಕಾರಣಕ್ಕೂ ಜನ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಹಾಲು, ಔಷಧ ದಂತಹ ಅಗತ್ಯ ಸೇವೆಗಳು ಮಾತ್ರ ಸಿಗಬಹುದು.

ಕಿತ್ತಳೆ ವಲಯ
ಕೆಂಪು ವಲಯಗಳಿಗೆ ಹೋಲಿಸಿದರೆ ಸ್ವಲ್ಪ ಕಡಿಮೆ ಪ್ರಕರಣಗಳಿರುವ ಮತ್ತು ಇತ್ತೀಚೆಗೆ ಪಾಸಿಟಿವ್‌ ಪ್ರಕರಣಗಳು ಕಾಣಿಸಿಕೊಳ್ಳದೆ ಇರುವ ಜಿಲ್ಲೆಗಳನ್ನು ಕಿತ್ತಳೆ ವಲಯ (ಆರೆಂಜ್‌ ಝೋನ್‌) ಎಂದು ಗುರುತಿಸಲಾಗುತ್ತದೆ. ನಿಯಮಿತ ಜನಸಂಚಾರ ಮತ್ತು ಕೃಷಿ ಉತ್ಪನ್ನಗಳ ಕಟಾವಿನಂತಹ ಚಟುವಟಿಕೆ ಗಳಿಗೆ ಇಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ.

ಹಸಿರು ವಲಯ
ಕೋವಿಡ್‌-19 ವೈರಸ್‌ ಸೋಂಕಿನ ಒಂದೂ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗದ ಜಿಲ್ಲೆಗಳನ್ನು ಹಸಿರು ವಲಯ (ಗ್ರೀನ್‌ ಝೋನ್
) ಗಳು ಎಂಬುದಾಗಿ ಗುರುತಿಸಲಾಗುತ್ತದೆ. ಇಲ್ಲಿ ಬಹುತೇಕ ಅಗತ್ಯ ಸೇವೆಗಳು ಇರಲಿವೆ.

ಟಾಪ್ ನ್ಯೂಸ್

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.