ರಾಮಯ್ಯ ಆಸ್ಪತ್ರೆಯಲ್ಲಿ 200ಬೆಡ್‌ ಸೌಲಭ್ಯ


Team Udayavani, Apr 5, 2020, 11:18 AM IST

ರಾಮಯ್ಯ ಆಸ್ಪತ್ರೆಯಲ್ಲಿ 200ಬೆಡ್‌ ಸೌಲಭ್ಯ

ಬೆಂಗಳೂರು: ರಾಜ್ಯದಲ್ಲಿ ಉಲ್ಬಣವಾಗುತ್ತಿರುವ ಕೋವಿಡ್ 19 ರೋಗದ ಚಿಕಿತ್ಸೆಗಾಗಿ ರಾಮಯ್ಯ ಆಸ್ಪ ತ್ರೆಯು ಸಿದ್ಧವಾಗಿದ್ದು, ಕೋವಿಡ್ 19 ವೈರಾಣು ಸೋಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕವಾಗಿ 200 ಹಾಸಿಗೆಗಳನ್ನು ಒದಗಿಸುವುದಾಗಿ ಗೋಕುಲ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಆರ್‌. ಜಯರಾಂ ತಿಳಿಸಿದ್ದಾರೆ.

ಡಾ. ಜಯರಾಂ ನೇತೃತ್ವದ ತಂಡ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೋವಿಡ್‌-19 ಚಿಕಿತ್ಸೆಗಾಗಿ ಸರ್ಕಾರದ ಜೊತೆ ಕೈಜೋಡಿಸುವುದಾಗಿಭರವಸೆ ನೀಡಿದರು. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುತ್ತಿರುವ ರಾಮಯ್ಯ ಸಂಸ್ಥೆ ಈ ಮಹಾಮಾರಿ ನಿಯಂತ್ರಣ ಮತ್ತು ಚಿಕಿತ್ಸೆಗಾಗಿ ಸರ್ಕಾರಕ್ಕೆ ಸಾಥ್‌ ನೀಡುತ್ತೇವೆ. ಕೊರೊನಾ ಚಿಕಿತ್ಸೆಗೆ ಅಗತ್ಯವಿರುವ ಚಿಕಿತ್ಸಾ ಕಿಟ್‌ ಹಾಗೂ ಇತರ ಸುರಕ್ಷಾ ಸಲಕರಣೆಗಳನ್ನು ಸರ್ಕಾರ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.

ರಾಜ್ಯ ಕಂದಾಯ ಸಚಿವ ಆರ್‌. ಅಶೋಕ್‌, ಗೋಕುಲ ಶಿಕ್ಷಣ ಪ್ರತಿಷ್ಠಾನ (ವೈದ್ಯಕೀಯ) ಮುಖ್ಯ ಕಾರ್ಯನಿರ್ವಾಹಕ ಎಂ.ಆರ್‌. ಶ್ರೀನಿವಾಸ ಮೂರ್ತಿ, ರಾಮಯ್ಯ ಮೆಮೋರಿಯಲ್‌ ಆಸ್ಪತ್ರೆ ಅಧ್ಯಕ್ಷ ಡಾ. ನರೇಶ್‌ ಶೆಟ್ಟಿ, ಅಸೋಸಿಯೇಟ್‌ ಡೀನ್‌ ಡಾ. ಹರೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shabarimale

Sabarimala darshan; ಸ್ಪಾಟ್‌ ಬುಕಿಂಗ್‌ ಇಲ್ಲ: ಸಚಿವ

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

1-annu

Muslim; ಮುಸ್ಲಿಮರ ಹಿತಕ್ಕೆ ವಕ್ಫ್ ತಿದ್ದುಪಡಿ ಕಾಯ್ದೆ: ಅನ್ವರ್‌ ಮಾಣಿಪ್ಪಾಡಿ

Shashi Taroor

Modi ಮಾನನಷ್ಟ ಕೇಸ್‌: ಇಂದು ತರೂರ್‌ ಅರ್ಜಿ ವಿಚಾರಣೆ

Hockey India

Hockey India League Auction; ಹರ್ಮನ್‌ಪ್ರೀತ್‌ ಸಿಂಗ್‌ ದುಬಾರಿ ಆಟಗಾರ

Nidle: ಕಾಡುಕೋಣ ಹತ್ಯೆ; ಶಂಕಿತ ಆರೋಪಿಗಳು ಪರಾರಿ

Nidle: ಕಾಡುಕೋಣ ಹತ್ಯೆ; ಶಂಕಿತ ಆರೋಪಿಗಳು ಪರಾರಿ

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

Threat: ನಿನ್ನ ಪತ್ನಿ ಸರಿಯಾಗಿ ಬಟ್ಟೆ ಹಾಕದಿದ್ದರೆ ಆ್ಯಸಿಡ್‌ ಎರಚುವೆ: ಕಿಡಿಗೇಡಿ ಬೆದರಿಕೆ

Threat: ನಿನ್ನ ಪತ್ನಿ ಸರಿಯಾಗಿ ಬಟ್ಟೆ ಹಾಕದಿದ್ದರೆ ಆ್ಯಸಿಡ್‌ ಎರಚುವೆ: ಕಿಡಿಗೇಡಿ ಬೆದರಿಕೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Missing Case: 20 ಲಕ್ಷ ರೂ. ಸಾಲ ಮಾಡಿ ಮನೆ ತೊರೆದ ಬ್ಯಾಂಕ್‌ ಉದ್ಯೋಗಿ

Missing Case: 20 ಲಕ್ಷ ರೂ. ಸಾಲ ಮಾಡಿ ಮನೆ ತೊರೆದ ಬ್ಯಾಂಕ್‌ ಉದ್ಯೋಗಿ

Bengaluru: ಫೋಟೋ ಕ್ಲಿಕ್ಕಿಸುವಾಗ ಅಡ್ಡ ಬಂದ ಎಚ್‌ಎಎಲ್‌ ನೌಕರನ ಮೇಲೆ ಹಲ್ಲೆ

Bengaluru: ಫೋಟೋ ಕ್ಲಿಕ್ಕಿಸುವಾಗ ಅಡ್ಡ ಬಂದ ಎಚ್‌ಎಎಲ್‌ ನೌಕರನ ಮೇಲೆ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shabarimale

Sabarimala darshan; ಸ್ಪಾಟ್‌ ಬುಕಿಂಗ್‌ ಇಲ್ಲ: ಸಚಿವ

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

1-annu

Muslim; ಮುಸ್ಲಿಮರ ಹಿತಕ್ಕೆ ವಕ್ಫ್ ತಿದ್ದುಪಡಿ ಕಾಯ್ದೆ: ಅನ್ವರ್‌ ಮಾಣಿಪ್ಪಾಡಿ

Shashi Taroor

Modi ಮಾನನಷ್ಟ ಕೇಸ್‌: ಇಂದು ತರೂರ್‌ ಅರ್ಜಿ ವಿಚಾರಣೆ

Hockey India

Hockey India League Auction; ಹರ್ಮನ್‌ಪ್ರೀತ್‌ ಸಿಂಗ್‌ ದುಬಾರಿ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.