ಬಿಬಿಎಂಪಿ: ಕಸ ಗುಡಿಸುವ ಯಂತ್ರ ಟೆಂಡರ್‌ ರದ್ದು


Team Udayavani, May 19, 2020, 6:43 AM IST

bbmpl

ಬೆಂಗಳೂರು: ನಗರದಲ್ಲಿ ಕಸಗುಡಿಸಲು ಯಾಂತ್ರಿಕ ವಾಹನ ಖರೀದಿಗೆ ಸಂಬಂಧಿಸಿದಂತೆ ಬಿಬಿಎಂಪಿ ಕೌನ್ಸಿಲ್‌ನಲ್ಲಿ ಅನುಮೋದನೆ ನೀಡಿದ್ದ ಟೆಂಡರ್‌ಗೆ ರಾಜ್ಯ ಸರ್ಕಾರ ತಡೆ ನೀಡಿದ್ದು, ಮರು ಟೆಂಡರ್‌ ಕರೆಯಲು ಸೂಚಿಸಿದೆ.  ಕಸ  ಗುಡಿಸುವ ಯಂತ್ರ ಖರೀದಿಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್‌ಗೆ ಜನವರಿಯಲ್ಲಿ ಕೌನ್ಸಿಲ್‌ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿತ್ತು.

ಆದರೆ, ಇದರಲ್ಲಿನ ಲೋಪದ ಬಗ್ಗೆ ನಗರಾಭಿವೃದಿಟಛಿ ಇಲಾಖೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೌನ್ಸಿಲ್‌ ನಿರ್ಣಯವನ್ನು ರದ್ದುಪಡಿಸಿದ್ದು, ಮರು ಟೆಂಡರ್‌ ಕರೆಯಲು  ಸೂಚನೆ ನೀಡಿದೆ. ನಗರದಲ್ಲಿನ ಮುಖ್ಯ ಹಾಗೂ ಉಪಮುಖ್ಯ ರಸ್ತೆಗಳಲ್ಲಿ ಕಸ ಗುಡಿಸಲು 17 ಹೊಸ ಯಂತ್ರಗಳನ್ನು ಖರೀದಿಸಲಾಗಿತ್ತು. ಆ ವಾಹನಗಳನ್ನು ಪೂರೈಸಿರುವ ಗುತ್ತಿಗೆದಾರರೇ ಅದನ್ನು ನಿರ್ವಹಣೆ  ಮಾಡಬೇಕು ಮತ್ತು ರಸ್ತೆ ಗುಡಿಸಲು ಸಿಬ್ಬಂದಿ ನಿಯೋಜಿಸಬೇಕು ಎಂದು ನಿಗದಿ ಮಾಡಲಾಗಿತ್ತು. ಇದಕ್ಕೆ ಬದಲಾಗಿ ಬಿಬಿಎಂಪಿ ಪ್ರತಿ ಕಿ.ಮೀ. ಕಸಗುಡಿಸಲು 600 ರೂ.  ನೀಡುವ ಬಗ್ಗೆಯೂ ಕೌನ್ಸಿಲ್‌ ನಲ್ಲಿ ಅನುಮೋದನೆ ಪಡೆಯಲಾಗಿದೆ.

ಈ ಪ್ರಕ್ರಿಯೆ ಕಾನೂನು ಬಾಹಿರ ಎಂದು ನಗರಾಭಿವೃದಿ ಇಲಾಖೆ ಅಭಿಪ್ರಾಯಪಟ್ಟಿದೆ. ಪ್ರತಿದಿನ 65 ಕಿ.ಮೀ. ರಸ್ತೆ ಗುಡಿಸಬೇಕು ಎಂಬ ದೂರವನ್ನು 40 ಕಿ.ಮೀ.ಗೆ  ಇಳಿಸಲಾಗಿದೆ. ಅಲ್ಲದೆ, ರಸ್ತೆ ಗುಡಿಸಲು ನಿಗದಿ ಮಾಡಿರುವ ದರದಲ್ಲೂ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಇದ್ದಂತಹ ದರಕ್ಕಿಂತ ಹೆಚ್ಚಿಸಲಾಗಿದೆ. ಇದರಿಂದ ಕೆಟಿಟಿಪಿ ಕಾಯ್ದೆ ಸ್ಪಷ್ಟ ಉಲ್ಲಂಘನೆ ಎಂದು ಆದೇಶದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.