Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Team Udayavani, Jul 5, 2024, 12:58 PM IST
ಬೆಂಗಳೂರು: ಇತ್ತೀಚೆಗಷ್ಟೇ ನಡೆದಿದ್ದ ಅಜಿತ್ ಎಂಬಾತನ ಕೊಲೆ ಪ್ರಕರಣ ಬೇಧಿಸಿರುವ ಪುಲಕೇಶಿನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ದೊಡ್ಡಗುಬ್ಬಿ ನಿವಾಸಿಗಳಾಗ ಕಿರಣ್ (32) ಮತ್ತು ರಾಹುಲ್(30) ಬಂಧಿತರು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು, ಬೈಕ್ಗಳ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬುಧವಾರ ಬೆಳಗ್ಗೆ ಕಾಕ್ Õಟೌನ್ನ ದೊಡ್ಡ ಕುಂಟೆ ನಿವಾಸಿ ಅಜಿತ್(35) ಎಂಬಾತನನ್ನು ಭೀಕರವಾಗಿ ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು.
ಹಳೇ ದ್ವೇಷಕ್ಕೆ ಕೊಲೆ: ಆರೋಪಿಗಳ ಪೈಕಿ ಕಿರಣ್ಗೆ 4 ವರ್ಷ ಗಳ ಹಿಂದೆ ಕೊಲೆಯಾದ ಅಜಿತ್ ತನ್ನ ಸಹಚರ ಜತೆ ಸೇರಿ ಕೊಂಡು ವೈಯಕ್ತಿಕ ವಿಚಾರಕ್ಕೆ ಹಲ್ಲೆ ನಡೆಸಿದ್ದ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಅಲ್ಲದೆ, ಆಗಾಗ್ಗೆ ದೊಡ್ಡಕುಂಟೆಯಲ್ಲಿರುವ ತನ್ನ ದೊಡ್ಡಮ್ಮನ ಮನೆಗೆ ಬರುತ್ತಿದ್ದ ಕಿರಣ್ಗೆ ಪದೇ ಪದೆ ಹಲ್ಲೆ ನಡೆಸುತ್ತಿದ್ದ. ಈ ಮಧ್ಯೆ ತಿಂಗಳ ಹಿಂದೆ ಹುಟ್ಟಹಬ್ಬ ಆಚರಿಸಿ ಕೊಳ್ಳಲು ಬಂದಿದ್ದ ಕಿರಣ್ಗೆ ಅಜಿತ್ ಹಲ್ಲೆ ನಡೆಸಿದ್ದ ಹಿನ್ನೆಲೆ ಯಲ್ಲಿ ಬುಧವಾರ ಅಜಿತ್ನ ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ
Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್
Dengue: ಜನರ ಪ್ರಾಣ ಹೋಗುವ ಮುನ್ನ ಸರಕಾರ ಎಚ್ಚೆತ್ತುಕೊಳ್ಳಲಿ: ಶೋಭಾ ಕರಂದ್ಲಾಜೆ
Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್
BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್ಗೆ ಪಾಲಿಕೆ ಬೀಗ
MUST WATCH
ಹೊಸ ಸೇರ್ಪಡೆ
Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು
Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ
Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ
Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.