Bengaluru: ಮಹಿಳೆಯ ರೋಗ ನಿರ್ಲಕ್ಷಿಸಿದ ಆಸ್ಪತ್ರೆಗೆ 10 ಲಕ್ಷ ದಂಡ


Team Udayavani, Aug 28, 2024, 11:57 AM IST

9-bng-hospital

ಬೆಂಗಳೂರು: ಗರ್ಭಿಣಿಯ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸಿ, ತೀವ್ರ ತರಹದ ಅನಾರೋಗ್ಯಕ್ಕೆ ಕಾರಣವಾದ ನಗರದ ಪ್ರತಿಷ್ಠಿತ ಖಾಸಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ 3ನೇ ಹೆಚ್ಚುವರಿ ಬೆಂಗಳೂರು ನಗರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗವು 10.20 ಲಕ್ಷ ರೂ. ದಂಡ ವಿಧಿಸಿದೆ.

ಬೆಂಗಳೂರು ನಿವಾಸಿ ಆರ್‌.ಎಸ್‌. ಸಂಜನಾ ಅವರು ಗರ್ಭಿಣಿಯಾದ ಬಳಿಕ ಪ್ರಗ್ನೆನ್ಸಿ ಕೇರ್‌ಗೆ ಸಂಬಂಧಿಸಿದಂತೆ ಮಲ್ಲೇಶ್ವರದ ಕಿಡ್ಸ್‌ ಕ್ಲಿನಿಕ್‌ ಇಂಡಿಯಾ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದಾರೆ. ಸುಮಾರು 7 ತಿಂಗಳ ಸಂದರ್ಭದಲ್ಲಿ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಈ ಕುರಿತು ವೈದ್ಯರಿಗೆ ಮಾಹಿತಿ ನೀಡಿದ್ದರೂ ಯಾವುದೇ ಚಿಕಿತ್ಸೆಯನ್ನು ನೀಡಿರಲಿಲ್ಲ. ಹೊಟ್ಟೆ ನೋವು ಹೆಚ್ಚಾಗುತ್ತಿದ್ದಂತೆ ಮತ್ತೂಮ್ಮೆ ವೈದ್ಯರನ್ನು ಸಂಪರ್ಕಿಸಿದ್ದರೂ ಹೆರಿಗೆ ಬಳಿಕ ತಪಾಸಣೆ ಮಾಡೋಣ ಎಂದು ಹೇಳಿ ನಿರ್ಲಕ್ಷಿಸಿದ್ದರು.

ಈ ನಡುವೆ, 2017ರ ಆ.10ರಂದು ದೂರುದಾರರು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕವೂ ಕಿಬ್ಬೊಟ್ಟೆಯಲ್ಲಿ ನೋವು ಕಡಿಮೆಯಾಗಿರಲಿಲ್ಲ. ಈ ವೇಳೆ ಬಾಣಂತಿ ತೀವ್ರ ತರಹದ ಉಸಿರಾಟ ಸಮಸ್ಯೆ, ಕಿಬ್ಬೊಟ್ಟೆಯಲ್ಲಿ ನೋವು ಕಾಣಿ ಸಿ ಕೊಂಡಿದೆ. ಆಸ್ಪತ್ರೆಯಲ್ಲಿ ಐಸಿಯು ವ್ಯವಸ್ಥೆ ಇರದ ಕಾರಣ ಸಂಜನಾ ಅವರಿಗೆ ಆಕ್ಸಿಜನ್‌ನಲ್ಲಿಟ್ಟು ಮೇಲ್ವಿಚಾರಣೆ ನಡೆಸಿದ್ದಾರೆ. 3 ದಿನಗಳ ಬಳಿಕ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದ್ಯೊ ಯುವಂತೆ ಸೂಚನೆ ನೀಡಿದ್ದಾರೆ.

ಆ.12ರಂದು ನಗರದ ಭಗವಾನ್‌ ಮಹಾವೀರ್‌ ಜೈನ್‌ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ರೋಗಿಯು ಆರೋಗ್ಯ ಸ್ಥಿರವಾಗಿರಲಿಲ್ಲ. ರಕ್ತ, ಇತರೆ ತಪಾಸ ಣೆಯ ಬಳಿಕ ಸಂಜನಾಗೆ ಪ್ಯಾಂಕ್ರಿಯಾ ಟೈಟಿಸ್‌ ಸಮಸ್ಯೆ ಇರುವುದು ದೃಢವಾಗಿದೆ. ಬಳಿಕ ಐಸಿಯುನಲ್ಲಿ 10 ದಿನ ಚಿಕಿತ್ಸೆ ನೀಡಿದ ಬಳಿಕ ಗುಣಮುಖವಾಗಿದ್ದಾರೆ.

ಇದಕ್ಕೂ ಮುನ್ನೆ ಮಲ್ಲೇಶ್ವರದ ಕಿಡ್ಸ್‌ ಕ್ಲಿನಿಕ್‌ ಇಂಡಿಯಾ ಆಸ್ಪತ್ರೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರ ಬಗ್ಗೆ ಗ್ರಾಹಕ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ.

ಅನಾರೋಗ್ಯ ಸಮಸ್ಯೆಯಿಂದ ನವಜಾತ ಶಿಶುಗೆ ಹಾಲುಣಿಸಲು ಸಾಧ್ಯ ವಾಗಿ ರಲಿಲ್ಲ. ಇದರಿಂದಾಗಿ ಹಿಂಸೆಗೆ ಒಳಗಾಗಿದ್ದೇನೆ. ಇದಕ್ಕೆ ಕಾರಣೀ ಭೂñ ‌ರಾದ ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಅಲ್ಲಿನ ವೈದ್ಯಾಧಿಕಾರಿಗಳಿಂದ 20 ಲಕ್ಷ ರೂ. ಪರಿಹಾರ ಕೋರಿ ಗ್ರಾಹಕ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

10.20 ಲಕ್ಷ ದಂಡ!: 3ನೇ ಹೆಚ್ಚುವರಿ ಬೆಂಗಳೂರು ನಗರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗ ಅಧ್ಯಕ್ಷ ಶಿವರಾಮ್‌ ಕೆ. ಅವರು ಸಾಕ್ಷ್ಯ ಹಾಗೂ ವಾದ ಆಲಿಸಿ, ರೋಗಿಯ ಅನಾರೋಗ್ಯ ಸಮಸ್ಯೆ ಹಾಗೂ ಅನಾವಶ್ಯಕ ವೈದ್ಯಕೀಯ ವೆಚ್ಚಕ್ಕೆ ಕಾರಣವಾದ ಖಾಸಗಿ ಆಸ್ಪತ್ರೆಗೆ 10 ಲಕ್ಷ ರೂ. ದಂಡ ಹಾಗೂ ಮಾನಸಿಕ ಹಿಂಸೆಗೆ 20 ಸಾವಿರ ರೂ. ಸೇರಿದಂತೆ 10.20 ಲಕ್ಷ ರೂ. ಗಳನ್ನು ದೂರುದಾರರಿಗೆ ಪಾವತಿ ಮಾಡುವಂತೆ ಆದೇಶಿಸಿದೆ.

ಆಗಿದ್ದೇನು?

7 ತಿಂಗಳ ಗರ್ಭಿಣಿಯಾಗಿದ್ದಾಗ ಕಿಬೊಟ್ಟೆ ನೋವು

 ಆಸ್ಪತ್ರೆಗೆ ತೋರಿಸಿದರೂ ನಿರ್ಲಕ್ಷಿಸಿದ ವೈದ್ಯ

 ಹೆರಿಗೆ ಬಳಿಕ ಚಿಕಿತ್ಸೆ ನೀಡೋಣ ಎಂದು ಹೇಳಿದ್ದ ವೈದ್ಯ

 ಹೆರಿಗೆ ಬಳಿಕ ನೋವು ಹೆಚ್ಚಾದಾಗ ಬೇರೆ ಆಸ್ಪತ್ರೆಗೆ ಹೋಗಲು ಸೂಚನೆ

 ಬೇರೆ ಆಸ್ಪತ್ರೆಯಲ್ಲಿ ಪ್ಯಾಂಕ್ರಿಯಾಟೈಟಿಸ್‌ ಸಮಸ್ಯೆ ಇರುವುದು ದೃಢ

 10 ದಿನಗಳ ನಿರಂತರ ಚಿಕಿತ್ಸೆ ಬಳಿಕ ಮಹಿಳೆ ಗುಣಮುಖ

 ಇದಕ್ಕೂ ಮುನ್ನ ನಿರ್ಲಕ್ಷ್ಯವಹಿಸಿದ್ದ ವೈದ್ಯ ವಿರುದ್ಧ ಕೋರ್ಟ್‌ಗೆ ದೂರು

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.