![Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ](https://www.udayavani.com/wp-content/uploads/2024/07/Baba01-415x291.jpg)
Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್
ವಿಚಾರಣೆಗೆ ಕೊತ್ತನೂರು ಠಾಣೆ ಪೊಲೀಸರಿಂದ ನೋಟಿಸ್ ಜಾರಿ
Team Udayavani, Jul 5, 2024, 2:41 PM IST
![10-bng](https://www.udayavani.com/wp-content/uploads/2024/07/10-bng-620x372.jpg)
ಬೆಂಗಳೂರು: ರೀಲ್ಸ್ಗಾಗಿ ಚಿತ್ರದುರ್ಗ ಮೂಲದ ಅರುಣ್ ಕಠಾರೆಗೆ ನಕಲಿ ಎ.ಕೆ.47 ಗನ್ಗಳನ್ನು ಬಾಡಿಗೆಗೆ ಕೊಡಿಸಿದ್ದ ಸ್ಯಾಂಡಲ್ವುಡ್ನ ಟೆಕ್ನಿಷಿಯನ್ ಹಾಗೂ ಮೈಸೂರಿನ ಸಾಹಿಲ್ ಗನ್ ಮಾಸ್ಟರ್ ಮಳಿಗೆ ಮಾಲೀಕ ಅಲೀಂ ಪಾಷಾಗೆ ಕೊತ್ತನೂರು ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.
ಜು.1ರಂದು ಆರೋಪಿ ಅರುಣ್ ಕಠಾರೆಯನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆತ ತನ್ನ ಗನ್ ಮ್ಯಾನ್ಗಳಿಗೆ ನೀಡಿದ್ದ ಎ.ಕೆ.47ಗನ್ಗಳ ಬಗ್ಗೆ ವಿಚಾರಣೆ ನಡೆಸಿದ್ದರು. ಈ ವೇಳೆ ಅಲೀಂ ಪಾಷಾನ ಬಗ್ಗೆ ಮಾಹಿತಿ ನೀಡಿದ್ದ.
ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಬರುವಾಗ ಗನ್ಗಳ ಪೂರೈಕೆ ಮಾಡಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದುಕೊಂಡಿರುವ ಅನುಮತಿ ಪತ್ರ, ಜಿಎಸ್ಟಿ ಪಾವತಿ ಸರ್ಟಿಫಿಕೇಟ್ ಮತ್ತು ಆರೋಪಿ ತಮ್ಮ ಬಳಿ ನಕಲಿ ಗನ್ ಪಡೆಯಲು ಮನವಿ ಮಾಡಿಕೊಂಡ ಬಗ್ಗೆ, ಅದಕ್ಕೆ ಆರೋಪಿ ಬಾಡಿಗೆ ಪಾವತಿ ಮಾಡಿರುವುದಕ್ಕೆ ಪೂರಕ ಸಾಕ್ಷ್ಯಗಳು, ಸರಬರಾಜು ಮಾಡಿರುವ ಗನ್ಗಳು ಅಸಲಿಯೋ? ನಕಲಿಯೋ? ಎಂಬುದಕ್ಕೆ ತಮ್ಮ ಬಳಿ ಇರುವ ಪೂರಕ ಸಾಕ್ಷ್ಯಧಾರಗಳನ್ನು ತರಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖೀಸಲಾಗಿದೆ.
ಅಲೀಂ ಪಾಷಾ ಕನ್ನಡದ ಕೆಲವು ಸಿನಿಮಾಗಳಿಗೆ ಶೂಟಿಂಗ್ಗಾಗಿ ನಕಲಿ ಗನ್ ಗಳನ್ನು ಪೂರೈಸಿದ್ದ. ಆರೋಪಿಯ ವಿರುದ್ಧ ಕಳೆದ ತಿಂಗಳು ಪ್ರಕರಣ ದಾಖಲಾಗಿದ್ದು, ಈ ಆಧಾರದ ಮೇಲೆ ಜುಲೈ 1ರಂದು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
![Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ](https://www.udayavani.com/wp-content/uploads/2024/07/Baba01-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್ ಬಿದ್ದು ವೃದ್ಧ ಕೋಮಾಕ್ಕೆೆ](https://www.udayavani.com/wp-content/uploads/2024/07/9-6-150x90.jpg)
Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್ ಬಿದ್ದು ವೃದ್ಧ ಕೋಮಾಕ್ಕೆೆ
![Bengaluru: ನಿಯಂತ್ರಣ ತಪ್ಪಿದ ಬುಲೆಟ್ ತಡೆಗೋಡೆಗೆ ಡಿಕ್ಕಿ: ಸವಾರ ಸಾವು](https://www.udayavani.com/wp-content/uploads/2024/07/8-6-150x90.jpg)
Bengaluru: ನಿಯಂತ್ರಣ ತಪ್ಪಿದ ಬುಲೆಟ್ ತಡೆಗೋಡೆಗೆ ಡಿಕ್ಕಿ: ಸವಾರ ಸಾವು
![Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ](https://www.udayavani.com/wp-content/uploads/2024/07/7-8-150x90.jpg)
Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ
![Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು](https://www.udayavani.com/wp-content/uploads/2024/07/6-8-150x90.jpg)
Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು
![Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ](https://www.udayavani.com/wp-content/uploads/2024/07/5-8-150x90.jpg)
Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ
MUST WATCH
ಹೊಸ ಸೇರ್ಪಡೆ
![Ranebennur: ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ](https://www.udayavani.com/wp-content/uploads/2024/07/ranebannur-150x83.jpg)
Ranebennur: ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ
![Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ](https://www.udayavani.com/wp-content/uploads/2024/07/Baba01-150x105.jpg)
Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ
![12](https://www.udayavani.com/wp-content/uploads/2024/07/12-5-150x90.jpg)
Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್ ಬಾಸ್ ಮನೆಯಲ್ಲಿ ಹೈಡ್ರಾಮಾ
![Ronny](https://www.udayavani.com/wp-content/uploads/2024/07/Ronny-150x83.jpg)
Ronny; ಕಿರಣ್ ರಾಜ್ ನಟನೆಯ ಸಿನಿಮಾದ ಹಾಡು ಬಂತು
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-150x79.jpg)
Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.