Bengaluru: 1700 ಕೋಟಿ ರೂ. ವೆಚ್ಚದಲ್ಲಿ ವೈಟ್‌ ಟಾಪಿಂಗ್‌ ರಸ್ತೆ ನಿರ್ಮಾಣ: ಸಿಎಂ


Team Udayavani, Sep 13, 2024, 12:10 PM IST

10-bng

ಬೆಂಗಳೂರು: ರಾಜಧಾನಿಯಲ್ಲಿ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 1700 ಕೋಟಿ ರೂ. ಯೋಜನಾ ವೆಚ್ಚದಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರ ಪ್ರದಕ್ಷಿಣೆ ಬಳಿಕ ಮಾಹಿತಿ ನೀಡಿದ ಅವರು, ವೈಟ್‌ ಟಾಪಿಂಗ್‌ ರಸ್ತೆ ನಿರ್ಮಾಣದಿಂದ ದೀರ್ಘ‌ಬಾಳಿಕೆಯ ಮತ್ತು ಕಡಿಮೆ ನಿರ್ವಹಣೆ ವೆಚ್ಚದ ರಸ್ತೆಗಳನ್ನು ನಿರ್ಮಿಸಿದ್ದಂತಾಗುತ್ತದೆ. ಬೆಂಗಳೂರಿನಲ್ಲಿ ಒಟ್ಟು 1611 ಕಿ.ಮೀ. ಆರ್ಟಿರಿಯಲ್‌ ಮತ್ತು ಸಬ್‌ ಆರ್ಟಿರಿಯಲ್‌ ರಸ್ತೆಗಳಿವೆ. 459 ಕಿ.ಮೀ. ಉದ್ದದ ರಸ್ತೆ ಹಾಳಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಈ ವರ್ಷದ ನವೆಂಬರ್‌ನಲ್ಲಿ 459 ಕಿ.ಮೀ. ಉದ್ದದ ರಸ್ತೆಯನ್ನು 659 ಕೋಟಿ ರೂ. ವೆಚ್ಚದಲ್ಲಿ ಡಾಂಬರಿಕರಣವನ್ನು ಕೈಗೆತ್ತಿಕೊಳ್ಳಲಾಗುವುದು. ಮಾರ್ಚ್‌ ಅಂತ್ಯದವರೆಗೆ ಪೂರ್ಣ ಗೊಳಿಸಲಾಗುವುದು. ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಆದ್ಯತೆ ನೀಡಿದ್ದು, ಪ್ರತಿ ವಾರ್ಡ್‌ಗೂ ತಲಾ 15 ಲಕ್ಷ ರೂ. ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.