![Padubidri: ರಿಕ್ಷಾ, ಬೈಕ್ಗಳ ಮಧ್ಯೆ ಅಪಘಾತ: ಬೈಕ್ ಸವಾರನ ಮೂಳೆ ಮುರಿತ](https://www.udayavani.com/wp-content/uploads/2025/02/road-mishap-1-415x243.jpg)
![Padubidri: ರಿಕ್ಷಾ, ಬೈಕ್ಗಳ ಮಧ್ಯೆ ಅಪಘಾತ: ಬೈಕ್ ಸವಾರನ ಮೂಳೆ ಮುರಿತ](https://www.udayavani.com/wp-content/uploads/2025/02/road-mishap-1-415x243.jpg)
Team Udayavani, Nov 1, 2024, 3:32 PM IST
ಬೆಂಗಳೂರು: ನಗರ ಪೊಲೀಸರು ಇಬ್ಬರು ಪೆಡ್ಲರ್ ಗಳನ್ನು ಬಂಧಿಸಿ, 10 ಲಕ್ಷ ರೂ.ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶ ದಿಂದ ಮಾದಕ ವಸ್ತು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋ ಪಿಗಳನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಫ್ರೆಜರ್ಟೌನ್ ನಿವಾಸಿ ವಾಸೀಂ ಪಾಷಾ (45) ಮತ್ತು ವಿಜಿನಪುರ ನಿವಾಸಿ ಹರೀಶ್ (24) ಬಂಧಿತರು. ಆರೋಪಿಗಳಿಂದ 10 ಲಕ್ಷ ರೂ. ಮೌಲ್ಯದ 2 ಕೆ.ಜಿ. 182 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ರಾಮ ಮೂರ್ತಿನಗರ ಠಾಣೆ ವ್ಯಾಪ್ತಿಯ ಕೆ.ಆರ್.ಪುರ ರೈಲ್ವೆ ನಿಲ್ದಾಣ ಬಳಿ ಗಾಂಜಾ ಪ್ಯಾಕೆಟ್ಗಳನ್ನು ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಮೇರೆಗೆ ಆರೋಪಿಗಳನ್ನು ಮಾಲು ಸಮೇತ ಬಂಧಿಸಲಾಗಿದೆ. ಆಂಧ್ರಪ್ರದೇಶದ ಕುಪ್ಪಂನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದಾಗಿ ಹೇಳಿಕೆ ನೀಡಿದ್ದಾರೆ.
Cauvery water: ಕಾವೇರಿ ನೀರು ಬಳಸಿ ಕಾರು ತೊಳೆದರೆ ಹುಷಾರ್: ಬೀಳುತ್ತೆ 5000 ರೂ. ದಂಡ!
Fraud: ಟ್ರಾಯ್, ಸಿಬಿಐ ತಂಡದ ಹೆಸರಿನಲ್ಲಿ 42.85 ಲಕ್ಷ ರೂ. ವಂಚನೆ: ಕೇಸ್ ದಾಖಲು
Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ
Fraud Case: ಐಶ್ವರ್ಯಗೌಡ ವಿರುದ್ಧದ ಕೇಸ್ಗೆ ಇ.ಡಿ. ಎಂಟ್ರಿ
Bengaluru: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಂದ ಪುತ್ರ!
You seem to have an Ad Blocker on.
To continue reading, please turn it off or whitelist Udayavani.