Bengaluru: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಸೆರೆ, 4 ಬೈಕ್‌ ಜಪ್ತಿ


Team Udayavani, Oct 18, 2024, 12:28 PM IST

7-bng

ಬೆಂಗಳೂರು: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೆ.ಪಿ.ನಗರ ನಿವಾಸಿ ರಘುನಂದನ್‌(23) ಬಂಧಿತ. ಆರೋಪಿಯಿಂದ 1.25 ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಎ.ಕೆ.ಕಾಲೋನಿಯ ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಕ್‌ ಕಳವು ಮಾಡಿದ್ದ. ಆರೋಪಿ ಬೈಕ್‌ಗಳ ಕಳವು ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದು, ಮನೆ ಮುಂದೆ ಹಾಗೂ ಪಾರ್ಕಿಂಗ್‌ನಲ್ಲಿ ನಿಲುಗಡೆ ಮಾಡಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ. ಅವುಗಳನ್ನು ಕಡಿಮೆ ಮೊತ್ತಕ್ಕೆ ಗ್ರಾಮಾಂತರ ಭಾಗದಲ್ಲಿ ಮಾರಾಟ ಮಾಡುತ್ತಿದ್ದ.

ಈತನ ಬಂಧನದಿಂದ ಬನಶಂಕರಿ, ಜೆ.ಪಿ.ನಗರ ಠಾಣೆಗಳಲ್ಲಿ ದಾಖಲಾಗಿದ್ದ 4 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

11-bng

Bengaluru: ಉದ್ಯಮಿ ಮನೆಯಲ್ಲಿ 1.22 ಕೋಟಿ ಚಿನ್ನ ಕಳವು; ಇಬ್ಬರ ಸೆರೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

11-bng

Bengaluru: ಉದ್ಯಮಿ ಮನೆಯಲ್ಲಿ 1.22 ಕೋಟಿ ಚಿನ್ನ ಕಳವು; ಇಬ್ಬರ ಸೆರೆ

6

Kundapura: ಮರವಂತೆ ಮಾರಸ್ವಾಮಿ ಸ್ಟಾಪ್‌ನಲ್ಲಿ ನಿಲ್ಲದ ಸರಕಾರಿ ಬಸ್‌!

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.