Bengaluru: ಗೋದಾಮಿನ ಕ್ಯಾಮೆರಾ ಒಡೆದು, ಹಲ್ಲೆ: ಮೂವರ ಸೆರೆ
Team Udayavani, Oct 4, 2024, 12:22 PM IST
ಬೆಂಗಳೂರು: ಗೋದಾಮಿನ ಸಿಸಿ ಕ್ಯಾಮೆರಾ ಒಡೆದುಹಾಕಿ, ಹಲ್ಲೆ ನಡೆಸಿ ಪುಂಡಾಟ ಮೆರೆದಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಡಿಜಿ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಸಾತ್, ಉಸ್ಮಾನ್ ಖಾನ್ ಹಾಗೂ ಸಲ್ಮಾನ್ ಬಂಧಿತ ಆರೋಪಿಗಳು. ಸೆ.30ರಂದು ಶಾಂಪೂರದ ಮುನಿವೀರಪ್ಪ ಲೇಔಟ್ನ ಪಟೇಲಪ್ಪ ಆವರಣದಲ್ಲಿದ್ದ ಗೋದಾಮಿಗೆ ನುಗ್ಗಿದ ಐವರು ಆರೋಪಿಗಳು, ಮನೆಯ ಎದುರು ನಿಲುಗಡೆ ಮಾಡಿದ್ದ ಬೈಕ್ ಅನ್ನು ಕಳವು ಮಾಡಲು ಯತ್ನಿಸಿದ್ದರು. ಕೃತ್ಯ ಎಸಗುತ್ತಿದ್ದನ್ನು ಕಂಡ ಚಿನ್ಮಯಿ ಲೇಔಟ್ನ ಅರುಣ್ ಕುಮಾರ್ ಆರೋಪಿಗಳನ್ನು ಪ್ರಶ್ನಿಸಿದ್ದರು.
ಆಗ ಆರೋಪಿಗಳು ಬೈಕಿಗೆ ಬೆಂಕಿ ಹಚ್ಚುವುದಾಗಿ ಬೆದರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಗೋದಾಮಿನ ಬಳಿ ಬಿಬಿಎಂಪಿಯವರು ಅಳವಡಿಸಿದ್ದ ಸಿಸಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದರು. ಸಾಲದಕ್ಕೆ ಅರುಣ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದರು. ಅರುಣ್ ಕುಮಾರ್ ನೀಡಿದ ದೂರು ಆಧರಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್
UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ
Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ
ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.