ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ: ಶಾಸಕ ಎಸ್ ಸಿ ಬಾಲಕೃಷ್ಣ


Team Udayavani, Aug 17, 2024, 3:30 PM IST

15-magadi

ಮಾಗಡಿ: ರಾಜ್ಯಪಾಲರ ಹಠಾವೋ ಕರ್ನಾಟಕ ಬಚಾವೋ ಘೋಷಣೆಯೊಂದಿಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಎಸ್ ಸಿ ಬಾಲಕೃಷ್ಣ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿಚಾರವಾಗಿ ಮಾಗಡಿಯಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿ, ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮುಂದುವೆರದು ಮಾತನಾಡಿ ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಅಂತ ಅಂದುಕೊಂಡಿರಲಿಲ್ಲ. ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರವಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕುಟುಂಬದವರನ್ನು ಅಕ್ಕಪಕ್ಕ ಸೇರಿಸದೇ ಆಡಳಿತ ಮಾಡಿದ್ದಾರೆ. ಬಿಜೆಪಿ ಅವ್ರು ದ್ವೇಷದ ರಾಜಕೀಯ ಮಾಡ್ತಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಕಾಲದಲ್ಲಿ ಆಗದೇ ಇರೋ ವಿಚಾರವನ್ನು ಅವರ ಹಣೆಗೆ ಕಟ್ಟುವ ಕೆಲಸ ಆಗ್ತಿದೆ. ಬಿಜೆಪಿಯವರಿಗೆ ಸಿದ್ದರಾಮಯ್ಯನ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ರು ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ ಎಂದರು.

ಬಹುಶಃ ಇದರಿಂದ ಅವರಿಗೆ ಯಾವುದೇ ಅನುಕೂಲ ಆಗಲ್ಲ. ದ್ವೇಷದ ರಾಜಕಾರಣ ಮಾಡಿ ರಾಜ್ಯವನ್ನು ಬಾಂಗ್ಲಾ, ಶ್ರೀಲಂಕಾ ಸ್ಥಿತಿಗೆ ತರುವ ಪ್ರಯತ್ನ ಮಾಡ್ತಿದ್ದಾರೆ. ರಾಜ್ಯದಲ್ಲಿ ಇಷ್ಟೊಂದು ದ್ವೇಷದ ರಾಜಕಾರಣ ಮಾಡಿರೋ ಉದಾಹರಣೆಯೇ ಇಲ್ಲ. ಇದರಿಂದ ಸಿದ್ದರಾಮಯ್ಯ ಅವರ ಒಂದು ಕೂದಲನ್ನೂ ಬಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.