ಕಾರು ಬಾಡಿಗೆಗೆ ಕೊಡ್ತೀರಾ? ಹುಷಾರ್‌…

ಬಾಡಿಗೆಗೆ ಕಾರು ಪಡೆದು ಜಿಪಿಎಸ್‌ ತೆಗೆದು ಮಾರುತ್ತಿದ್ದವನ ಬಂಧನ, 90 ಲಕ್ಷದ 9 ಕಾರು ವಶ

Team Udayavani, Jun 22, 2024, 12:10 PM IST

Car-Dummy

ಬೆಂಗಳೂರು: ಕಾರು ಬಾಡಿಗೆಗೆ ಪಡೆದು ನಂತರ ಅದಕ್ಕೆ ಅಳವಡಿಸಿದ್ದ ಜಿಪಿಎಸ್‌ ತೆಗೆದು ಮಾರಾಟ ಮಾಡುತ್ತಿದ್ದ ವಂಚಕನ ಹುಳಿಮಾವು ಪೊಲೀಸರ ಬಲೆಗೆ ಬಿದ್ದಿದ್ದು ಬರೋಬ್ಬರಿ 90 ಲಕ್ಷ ರೂ. ಮೌಲ್ಯದ 9 ಕಾರು ವಶಪಡಿಸಿಕೊಳ್ಳಲಾಗಿದೆ.

ಲಗ್ಗೆರೆ ನಿವಾಸಿ ಶ್ರೀನಿವಾಸ್‌ (32) ಬಂಧಿತ. ಆರೋ ಪಿಯು ಅಡಮಾನವಿಟ್ಟಿದ್ದ ಮತ್ತು ಮಾರಾಟ ಮಾಡಿ ದ್ದವರ ಕಡೆಯಿಂದ ವಿವಿಧ ಕಂಪನಿಗಳ 9 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಕಾರು ಮಾಲೀಕರಿಂದ ಕಾರುಗಳನ್ನು ಬಾಡಿಗೆಗೆ ಪಡೆದುಕೊಳ್ಳುತ್ತಿದ್ದ. ನಂತರ ಕಾರಿನಲ್ಲಿರುತ್ತಿದ್ದ ಜಿಪಿಎಸ್‌ನ್ನು ತೆಗೆದು ಹಾಕಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾರು ಸಮೇತ ಪರಾರಿಯಾಗುತ್ತಿದ್ದ. ಬಳಿಕ ಮಾಲೀಕರಿಗೆ ಮತ್ತು ಕಾರು ಖರೀದಿದಾರರಿಗೆ ಮೋಸ ಮಾಡುತ್ತಿದ್ದ.

ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾ.25ರಂದು ಕಾರು ಬಾಡಿಗೆಗೆ ಕೊಡುವವರಿಂದ ಮಾರುತಿ ಸ್ವಿಫ್ಟ್ ಕಾರನ್ನು ಆರೋಪಿ ಶ್ರೀನಿವಾಸ್‌ ಒಂದು ತಿಂಗಳ ಮಟ್ಟಿಗೆ ಬಾಡಿಗೆಗೆ ಪಡೆದುಕೊಂಡು ಹೋಗಿದ್ದ. ನಂತರ ಅವರ ಕಾರಿಗೆ ಅಳವಡಿಸಿದ್ದ ಜಿಪಿಎಸ್‌ ಅನ್ನು ತೆಗೆದುಹಾಕಿ ಬಾಡಿಗೆಗೆ ಕಾರು ಕೊಟ್ಟವರ ಸಂಪರ್ಕಕ್ಕೆ ಸಿಗದೆ ತೆಲೆಮರೆಸಿಕೊಂಡು ಮೋಸ ಮಾಡಿದ್ದ.

ಬಾಡಿಗೆಗೆ ಕಾರು ಕೊಡುತ್ತಿದ್ದ ಮಳಿಗೆಯ ಮಾಲೀಕರು ಜೂನ್‌8ರಂದು ಈ ಬಗ್ಗೆ ಹುಳಿಮಾವು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಹುಳಿಮಾವು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖ ಲಾಗಿತ್ತು. ಪ್ರಕರಣದ ತನಿಖೆಯನ್ನು ಮುಂದು ವರಿಸಿದ ಪೊಲೀಸರು, ವಿವಿಧ ಆಯಾಮ ಗಳಲ್ಲಿ ತನಿಖೆ ಕೈಗೊಂಡು ಬಾತ್ಮೀದಾರರಿಂದ ಮಾಹಿತಿ ಕಲೆ ಹಾಕಿ ಜೂನ್‌ 9ರಂದು ಶಿವಮೊಗ್ಗದಲ್ಲಿ ಆರೋಪಿ ಶ್ರೀನಿವಾಸ್‌ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿ ಸಿದ್ದರು. ವಿಚಾರಣೆ ವೇಳೆ ಕಾರುಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದ. ನಂತರ ಆತನನ್ನು ಬೆಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರಡಿಸಿ 6 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದು, ಆತನನ್ನು ಕೂಲಂಕುಷ ವಾಗಿ ವಿಚಾರಣೆ ಮಾಡಲಾಗಿತ್ತು. ಆ ವೇಳೆ ಕಳ್ಳತನ ಮಾಡಿದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಅವುಗಳ ಪೈಕಿ ಮೂರು ಕಾರುಗಳನ್ನು ಅಡಮಾನವಿಟ್ಟಿದ್ದ. ಆರು ಕಾರುಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿದ್ದ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.